ದುಬೈ ಅಂತಾರಾಷ್ಟ್ರೀಯ ಹೋಲಿ ಖುರ್’ಆನ್ ಅವಾರ್ಡ್ ಪ್ರತಿನಿಧಿಯಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಪ್ರತಿಷ್ಠಿತ ವಿದ್ವಾಂಸರನ್ನು ಆಹ್ವಾನಿಸಿದ್ದು ಈ ಕೆಳಗಿನಂತೆ ಕಾರ್ಯಕ್ರಮಗಳು ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕೆ.ಸಿ.ಎಫ್ ನ ಎಲ್ಲಾ ನಾಯಕರು, ಸದಸ್ಯರು, ಹಿತೈಷಿಗಳು ಪಾಲ್ಗೊಂಡು ಸಹಕರಿಸಬೇಕೆಂದು ಕೆಸಿಎಫ್ ರಾಷ್ಟ್ರೀಯ ಸಮಿತಿ ಯು.ಎ.ಇ ಕರೆ ನೀಡಿದೆ.
ಬಹು ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ
ಮೇ 24 ಗುರುವಾರ ತರಾವೀಹ್ ನಮಾಝ್ ನಂತರ. ಸ್ಥಳ: ರಾಶಿದಿಯ್ಯ ಗ್ರಾಂಡ್ ಮಸ್ಜಿದ್
ಡಾ: ಮುಹಮ್ಮದ್ ಫಾರೂಕ್ ನಈಮಿ ಕೊಲ್ಲಂ
ಮೇ 25 ಶುಕ್ರವಾರ ತರಾವೀಹ್ ನಮಾಝ್ ನಂತರ. ಸ್ಥಳ: ಝರೂನಿ ಮಸ್ಜಿದ್ ನೈಫ್
ಡಾ: ಹುಸೈನ್ ಸಖಾಫಿ ಚುಳ್ಳಿಕ್ಕೋಡ್
ಮೇ 26 ಶನಿವಾರ ರಾತ್ರಿ 10.30ಕ್ಕೆ ಸ್ಥಳ: ಅಲ್ ವಸಲ್ ಕ್ಲಬ್ ಜದ್ದಾಫ್
ಡಾ: ಮುಹಮ್ಮದ್ ಫಾರೂಕ್ ನಈಮಿ ಕೊಲ್ಲಂ
ಮೇ 28 ಸೋಮವಾರ ರಾತ್ರಿ ತರಾವೀಹ್ ನಮಾಝ್ ನಂತರ. ಸ್ಥಳ: ಸತ್ವ ಗ್ರಾಂಡ್ ಮಸ್ಜಿದ್
ನೌಫಲ್ ಸಖಾಫಿ ಕಳಸ
ಮೇ 31 ಗುರುವಾರ ರಾತ್ರಿ 10.30ಕ್ಕೆ. ಸ್ಥಳ: ಅಲ್ ವಸಲ್ ಕ್ಲಬ್ ಜದ್ದಾಫ್















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ