ಧಾರ್ಮಿಕ, ಸಾಮಾಜಿಕ ಸೇವಾರಂಗದಲ್ಲಿ ಜನಪ್ರಿಯವಾಗಿರುವ ಪ್ರಸ್ತುತ HTFC ಸಂಘಟನೆಯ ಮಹಾಸಭೆಯು ಡಿಸೆಂಬರ್ 15,16 ಮತ್ತು 17ರಂದು ನಡೆದು 2024ರ ಸಾಲಿನ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಪ್ರಸ್ತುತ ಸಂಘವು ಕಳೆದ ಹಲವಾರು ವರ್ಷಗಳಿಂದ ನಾಡಿನಲ್ಲಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸೇವೆ ಸಲ್ಲಿಸುತ್ತಾ ಬರುತ್ತಿದ್ದು ಜಾತ್ಯಾತೀತ ಭಾವದಿಂದ ಸರ್ವ ಜನರ ಆಶೋತ್ತರಗಳಿಗೆ ಕೈಲಾದ ಸ್ಪಂದನ ನೀಡುವ ಮೂಲಕ ಜನಾದರಣೆಗೆ ಪಾತ್ರವಾಗಿದೆ.
ಗೌರವಾಧ್ಯಕ್ಷರು: ಕೆಎಂಎ ಕೊಡುಂಗಾಯಿ
ಅಧ್ಯಕ್ಷರು: ಮುನೀರ್ ಎಂ ದಮ್ಮಾಮ್
ಪ್ರಧಾನ ಕಾರ್ಯದರ್ಶಿ: ಶಮೀರ್ ಎಂ ಜಿ
ಕೋಶಾಧಿಕಾರಿ: ಸತ್ತಾರ್ ಬೆಂಗಳೂರು
GCC ಕಾರ್ಯಾಧ್ಯಕ್ಷರು: ನಿಸಾರ್ ಯುಎಇ
ಸಂಚಾಲಕರು: ಆಸೀಫ್ ಪಿ ಕೆ ದುಬೈ
ಉಪಾಧ್ಯಕ್ಷರು: ಸಲೀಂ ಕೆಎಸ್ಎ, ಮತ್ತು ರಝಾಕ್ ಎನ್
ಕಾರ್ಯದರ್ಶಿ: ಆಶೀಕ್ ಎಲ್ಲಾ ಕಾರ್ಯಕ್ರಮದ ಉಸ್ತುವಾರಿಗಳಾಗಿ ರಹೀಮ್,ಹಾರಿಸ್,ಶಾಫಿ ಮತ್ತು ಅಶ್ರಫ್ ರವರನ್ನು ಆರಿಸಲಾಯಿತು.

















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ