ಧಾರ್ಮಿಕ, ಸಾಮಾಜಿಕ ಸೇವಾರಂಗದಲ್ಲಿ ಜನಪ್ರಿಯವಾಗಿರುವ ಪ್ರಸ್ತುತ HTFC ಸಂಘಟನೆಯ ಮಹಾಸಭೆಯು ಡಿಸೆಂಬರ್ 15,16 ಮತ್ತು 17ರಂದು ನಡೆದು 2024ರ ಸಾಲಿನ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಪ್ರಸ್ತುತ ಸಂಘವು ಕಳೆದ ಹಲವಾರು ವರ್ಷಗಳಿಂದ ನಾಡಿನಲ್ಲಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸೇವೆ ಸಲ್ಲಿಸುತ್ತಾ ಬರುತ್ತಿದ್ದು ಜಾತ್ಯಾತೀತ ಭಾವದಿಂದ ಸರ್ವ ಜನರ ಆಶೋತ್ತರಗಳಿಗೆ ಕೈಲಾದ ಸ್ಪಂದನ ನೀಡುವ ಮೂಲಕ ಜನಾದರಣೆಗೆ ಪಾತ್ರವಾಗಿದೆ.
ಗೌರವಾಧ್ಯಕ್ಷರು: ಕೆಎಂಎ ಕೊಡುಂಗಾಯಿ
ಅಧ್ಯಕ್ಷರು: ಮುನೀರ್ ಎಂ ದಮ್ಮಾಮ್
ಪ್ರಧಾನ ಕಾರ್ಯದರ್ಶಿ: ಶಮೀರ್ ಎಂ ಜಿ
ಕೋಶಾಧಿಕಾರಿ: ಸತ್ತಾರ್ ಬೆಂಗಳೂರು
GCC ಕಾರ್ಯಾಧ್ಯಕ್ಷರು: ನಿಸಾರ್ ಯುಎಇ
ಸಂಚಾಲಕರು: ಆಸೀಫ್ ಪಿ ಕೆ ದುಬೈ
ಉಪಾಧ್ಯಕ್ಷರು: ಸಲೀಂ ಕೆಎಸ್ಎ, ಮತ್ತು ರಝಾಕ್ ಎನ್
ಕಾರ್ಯದರ್ಶಿ: ಆಶೀಕ್ ಎಲ್ಲಾ ಕಾರ್ಯಕ್ರಮದ ಉಸ್ತುವಾರಿಗಳಾಗಿ ರಹೀಮ್,ಹಾರಿಸ್,ಶಾಫಿ ಮತ್ತು ಅಶ್ರಫ್ ರವರನ್ನು ಆರಿಸಲಾಯಿತು.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್