ಕಾರ್ಕಳ : ನೂರುಲ್ ಹುದಾ ಜುಮಾ ಮಸ್ಜಿದ್ ಬಜಗೋಳಿ ಇದರ ವಾರ್ಷಿಕ ಮಹಾ ಸಭೆಯು ಸಿ.ಹೆಚ್ ಪುತ್ತಾಕರವರ ಅಧ್ಯಕ್ಷತೆ ಯಲ್ಲಿ ನೂರುಲ್ ಹುದಾ ಮದ್ರಸದಲ್ಲಿ ನಡೆಯಿತು.
ಮಸ್ಜಿದ್ ಖತೀಬ್ ಅಬ್ದುರ್ರಹ್ಮಾನ್ ಹುಮೈದಿ ದುಆ ದೊಂದಿಗೆ ಚಾಲನೆ ನೀಡಿದರು. ಕಾರ್ಯದರ್ಶಿ ಸುಲೈಮಾನ್ ವಾರ್ಷಿಕ ವರದಿ ಮಂಡಿಸಿದರು. ಸಭೆ ಯಲ್ಲಿ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ಮುಸ್ಲಿಯಾರ್, ಕೋಶಾಧಿಕಾರಿ M ಇಕ್ಬಾಲ್, ಸದಸ್ಯರುಗಳಾದ ಹಾಜಿ H ಸುಲೈಮಾನ್, ಉಮರಬ್ಬ, K ಮೊಹಮ್ಮದ್ ಮೊದಲದವರು ಉಪಸ್ಥಿತರಿದ್ದರು..
ನಂತರ 2024- 25 ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷ : ಅಬ್ದುರ್ರಹ್ಮಾನ್ ಮುಸ್ಲಿಯಾರ್ ದಿಡಿಂಬಿರಿ
ಅಧ್ಯಕ್ಷರು : ಸಿ.ಹೆಚ್ ಪುತ್ತಾಕ ಗುರ್ಗಲ್ ಗುಡ್ಡೆ
ಉಪಾಧ್ಯಕ್ಷರು : ಮಯ್ಯದ್ದಿ RK ನಗರ
ಪ್ರ. ಕಾರ್ಯದರ್ಶಿ : ಸುಲೈಮಾನ್ ದಿಡಿಂಬಿರಿ
ಜೊತೆ ಕಾರ್ಯದರ್ಶಿ : ಶೈಫುಲ್ಲಾ ಪರಪ್ಪಾಡಿ
ಕೋಶಾಧಿಕಾರಿ : ಸಾದಿಕ್ RK ನಗರ
ಸದಸ್ಯರುಗಳು : ರಫೀಕ್ ಮುಸ್ಲಿಯಾರ್ ಗುರ್ಗಲ್ ಗುಡ್ಡೆ
ಹಾಜಿ H ಸುಲೈಮಾನ್ RK ನಗರ
ರಹೀಮ್ RK ನಗರ
ಬಶೀರ್ RK ನಗರ
ಆರೀಸ್ P ಗಾಂಧಿ ನಗರ
ಶಮಿರ್ ಡ್ರೈವರ್ ಬಜಗೋಳಿ
ಇವರುಗಳನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ