ಕಾರ್ಕಳ : ನೂರುಲ್ ಹುದಾ ಜುಮಾ ಮಸ್ಜಿದ್ ಬಜಗೋಳಿ ಇದರ ವಾರ್ಷಿಕ ಮಹಾ ಸಭೆಯು ಸಿ.ಹೆಚ್ ಪುತ್ತಾಕರವರ ಅಧ್ಯಕ್ಷತೆ ಯಲ್ಲಿ ನೂರುಲ್ ಹುದಾ ಮದ್ರಸದಲ್ಲಿ ನಡೆಯಿತು.
ಮಸ್ಜಿದ್ ಖತೀಬ್ ಅಬ್ದುರ್ರಹ್ಮಾನ್ ಹುಮೈದಿ ದುಆ ದೊಂದಿಗೆ ಚಾಲನೆ ನೀಡಿದರು. ಕಾರ್ಯದರ್ಶಿ ಸುಲೈಮಾನ್ ವಾರ್ಷಿಕ ವರದಿ ಮಂಡಿಸಿದರು. ಸಭೆ ಯಲ್ಲಿ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ಮುಸ್ಲಿಯಾರ್, ಕೋಶಾಧಿಕಾರಿ M ಇಕ್ಬಾಲ್, ಸದಸ್ಯರುಗಳಾದ ಹಾಜಿ H ಸುಲೈಮಾನ್, ಉಮರಬ್ಬ, K ಮೊಹಮ್ಮದ್ ಮೊದಲದವರು ಉಪಸ್ಥಿತರಿದ್ದರು..
ನಂತರ 2024- 25 ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷ : ಅಬ್ದುರ್ರಹ್ಮಾನ್ ಮುಸ್ಲಿಯಾರ್ ದಿಡಿಂಬಿರಿ
ಅಧ್ಯಕ್ಷರು : ಸಿ.ಹೆಚ್ ಪುತ್ತಾಕ ಗುರ್ಗಲ್ ಗುಡ್ಡೆ
ಉಪಾಧ್ಯಕ್ಷರು : ಮಯ್ಯದ್ದಿ RK ನಗರ
ಪ್ರ. ಕಾರ್ಯದರ್ಶಿ : ಸುಲೈಮಾನ್ ದಿಡಿಂಬಿರಿ
ಜೊತೆ ಕಾರ್ಯದರ್ಶಿ : ಶೈಫುಲ್ಲಾ ಪರಪ್ಪಾಡಿ
ಕೋಶಾಧಿಕಾರಿ : ಸಾದಿಕ್ RK ನಗರ
ಸದಸ್ಯರುಗಳು : ರಫೀಕ್ ಮುಸ್ಲಿಯಾರ್ ಗುರ್ಗಲ್ ಗುಡ್ಡೆ
ಹಾಜಿ H ಸುಲೈಮಾನ್ RK ನಗರ
ರಹೀಮ್ RK ನಗರ
ಬಶೀರ್ RK ನಗರ
ಆರೀಸ್ P ಗಾಂಧಿ ನಗರ
ಶಮಿರ್ ಡ್ರೈವರ್ ಬಜಗೋಳಿ
ಇವರುಗಳನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್