ಮೈಸೂರಿನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮುಸ್ಲಿಮ್ ಮಹಿಳೆಯರನ್ನು ಉದ್ದೇಶಿಸಿ ನೀಡಿದ ಹೇಳಿಕೆ ಕೋಮು ಪ್ರಚೋದನಕಾರಿ ಆಗಿದೆ. ಭಟ್ ಆ ಮೂಲಕ ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿ , ಮತೀಯ ಉದ್ವಿಗ್ನತೆ ಸೃಷ್ಟಿಸುವ ಮತ್ತು ಮತೀಯ ಗಲಭೆಗಳನ್ನು ಹುಟ್ಟು ಹಾಕುವ ರೀತಿಯ ಹೇಳಿಕೆ ನೀಡಿರುತ್ತಾರೆ ಎಂದು ಕರ್ನಾಟಕ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು,ಸರಕಾರ ಮತ್ತು ಜಿಲ್ಲಾಡಳಿತ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಪ್ರಕರಣ ದಾಖಲು ಗೊಳಿಸಬೇಕು. ರಾಜ್ಯದಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಸರ್ಕಾರ ಮತ್ತು ಪೊಲೀಸರೇ ಹೊಣೆ. ಕಲ್ಲಡ್ಕ ಭಟ್ಟರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸು ಸ್ಟೇಶನ್ ನಲ್ಲಿ ಈ ಬಗ್ಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದರು.
ನಿಯೋಗದಲ್ಲಿ ಅಬ್ದುಲ್ ಜಲೀಲ್,ಅಶ್ರಫ್ ಬದ್ರಿಯಾ, ಸಾಲಿಹ್ ಬಜ್ಪೆ, ಹಿದಾಯತ್ ಮಾರಿಪಲ್ಲ,ಹಿದಾಯತ್ ಕೃಷ್ಣಾಪುರ,ಮೊಹಮ್ಮದ್ ಹನೀಫ್.ಯು, ವಿ.ಏಚ್. ಕರೀಮ್, ಸೋಶಿಯಲ್ ಫಾರೂಕ್ ಮತ್ತಿತರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್