ಮಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿರುವ ಕರ್ನಾಟಕ ಪ್ರಭಾಕರ ಭಟ್ ವಿರುದ್ಧ ಎಫ್ ಐ ಆರ್ ದಾಖಲಿಸಲು ರಾಜ್ಯ ಸರ್ಕಾರ ಯಾಕೆ ಹಿಂಜರಿಯುತ್ತಿದೆ ಎಂದು DYFI ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರಶ್ನಿಸಿದ್ದಾರೆ.
ಮುಸ್ಲಿಂ ಮಹಿಳೆಯರ ಕುರಿತು ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯು ಕಾನೂನು ಕ್ರಮಕ್ಕೆ ಅರ್ಹ ಆಗಿಲ್ಲವೇ? ಮುಸಲ್ಮಾನ ಮುಖಂಡನೊಬ್ಬ ಈ ರೀತಿ ಭಿನ್ನ ಧರ್ಮದ ಕುರಿತು ಅಸಭ್ಯವಾಗಿ ಮಾತಾಡಿದ್ದರೆ ಏನೆಲ್ಲ ಸಂಭವಿಸುತ್ತಿತ್ತು? ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರನ್ನು ಖುಷಿಪಡಿಸುವ ಹೇಳಿಕೆಗಳನ್ನು ನೀಡಿ ಬಿಜೆಪಿ ಗರ ಬಾಯಲ್ಲಿ ಮುಸ್ಲಿಮರನ್ನು ಹೊಲಸು ಮಾತುಗಳ ನಿಂದನೆಗೆ ಗುರಿಪಡಿಸುತ್ತಿದ್ದಾರೆ.
ಹಾಗಾಗಿ ಸಿದ್ದರಾಮಯ್ಯರಿಗೆ ಪ್ರಾಮಾಣಿಕತೆ ಇದ್ದರೆ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕಠಿಣ ಸೆಕ್ಷನ್ ಅಡಿ ಮೊಕದ್ದಮೆ ಹೂ ಡಿ ಜೈಲಿಗೆ ಕಳುಹಿಸಿಲಿ.. ಎಂದು DYFI ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ರವರು ಸರ್ಕಾರವನ್ನು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ