ವಿಟ್ಲ:ಪಡ್ನೂರು ಗ್ರಾಮದ ಸಾಲೆತ್ತೂರು ಸಮೀಪದ ಮದಕದಲ್ಲಿ ವರ್ಷಂಪ್ರತಿ ಅಸ್ಸಯ್ಯಿದ್ ಮದಕ ತಂಙಳ್ ನೇತೃತ್ವದಲ್ಲಿ ನಡೆಯುವ ಜಲಾಲಿಯ್ಯ ರಾತೀಬಿನ 6 ನೇ ವಾರ್ಷಿಕ ಡಿಸೆಂಬರ್ 28(ಇಂದು)ರಾತ್ರಿ ಮಗ್ರಿಬ್ ನಮಾಝ್ ಬಳಿಕ ಮದಕದಲ್ಲಿ ಶೈಖುನಾ ವಾಲೆಮುಂಡವು ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಸ್ಸಯ್ಯಿದ್ ಅಬ್ದುಲ್ ಹಮೀದ್ ತಂಙಳ್ ಉದ್ಯಾವರ ದುಆ ನೇತೃತ್ವ ನೀಡಲಿದ್ದಾರೆ.ಕರ್ನಾಟಕ ಜಂಇಯ್ಯತುಲ್ ಉಲಮಾ ಇದರ ಕಾರ್ಯದರ್ಶಿ ಮುಹಿಯುದ್ದೀನ್ ಕಾಮಿಲ್ ಸಖಾಫಿ,ತೋಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಸ್ಸಯ್ಯಿದ್ ಮದಕ ತಂಙಳ್,ಅಸ್ಸಯ್ಯಿದ್ ಅಲವಿ ತಂಙಳ್ ಕರ್ಕಿ,ಆರೀಫ್ ಸಅದಿ ಬಟ್ಕಳ ಜಲಾಲಿಯ್ಯ ರಾತೀಬ್ ನೇತೃತ್ವ ನೀಡಲಿದ್ದಾರೆ ಹಾಗೂ ಸಾದಾತ್ ಉಲಮಾ ಉಮಾರಾ ನಾಯಕರುಗಳು ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸುಲೈಮಾನ್ ಹಾಜಿ ಮದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್