ದುಬೈ: ನಿಪ್ಹಾ ವೈರಸ್ ನಿಂದಾಗಿ ಕೇರಳದಲ್ಲಿ ಸಾವು ಸಂಭಸಿದ್ದು, ಗಲ್ಫ್ ದೇಶಗಳಲ್ಲೂ ಕಳವಳವನ್ನು ಉಂಟು ಮಾಡಿದೆ. ಈಗ ಕೇರಳದಲ್ಲಿ ಉಳಿದಿರುವವರು ಮತ್ತು ಕೇರಳಕ್ಕೆ ಯಾತ್ರೆ ಹೊರಡುವವರಿಗೆ ಬಹ್ರೈನ್ ಮತ್ತು ಯುಎಇ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ.
ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಕೇರಳಕ್ಕೆ ಪ್ರಯಾಣಿಸದಂತೆ ಬಹ್ರೈನ್ ತಮ್ಮ ನಾಗರಿಕರಿಗೆ ಸಲಹೆ ನೀಡಿದೆ.ಬಹ್ರೈನ್ನ ಮುಂಬಯಿ ದೂತಾವಾಸವು ತನ್ನ ಟ್ವಿಟ್ಟರ್ ಖಾತೆಯಲ್ಲಿ ಈ ಸಂದೇಶವನ್ನು ನೀಡಿದೆ.
ತಿರುವನಂತಪುರದ ಯುಎಇ ದೂತಾವಾಸ ಕೇಂದ್ರವು ನಿಪ್ಹಾ ವೈರಸ್ ಬಗ್ಗೆ ತಮ್ಮ ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ವಿನಂತಿಸಿದೆ.ಕೇರಳ ಮತ್ತು ದಕ್ಷಿಣ ಭಾರತದ ರಾಜ್ಯಗಳ ಪ್ರಜೆಗಳಿಗೆ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಎಚ್ಚರಿಕೆಯನ್ನು ನೀಡಿದೆ.
ನಿಪ್ಹಾ ವೈರಸ್ ವಿರುದ್ದ ಭಾರತ ಸರಕಾರ ಮತ್ತು ಕೇರಳ ಸರ್ಕಾರಗಳು ನೀಡುವ ಮುನ್ನೆಚ್ಚರಿಕೆಗಳನ್ನು ಗಮನಿಸುವಂತೆ ದೂತಾವಾಸ ಎಚ್ಚರಿಕೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ