ರಿಯಾದ್: ಕೊಲೆ ಪ್ರಕರಣದಲ್ಲಿ ಸೌದಿ ಜೈಲಿನಲ್ಲಿದ್ದ ಭಾರತೀಯನ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ. ಕರ್ನಾಟಕದ ಮಂಗಳೂರು ಮೂಲದ ಸಮದ್ ಸ್ವಾಲಿಹ್ ಹಸನ್ ಎಂಬವರ ಮರಣದಂಡನೆ ಜಾರಿಗೊಳಿಸಲಾಗಿದೆ ಎಂದು ದಮ್ಮಾಮ್ ಜೈಲು ಅಧಿಕಾರಿಗಳು ಘೋಷಿಸಿದ್ದಾರೆ.
11 ವರ್ಷಗಳ ಹಿಂದೆ ಈ ಪ್ರಕರಣದಲ್ಲಿ ಸಮದ್ ರನ್ನು ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು.
ಮನೆ ಚಾಲಕನಾಗಿ ಸೌದಿ ಅರೇಬಿಯಾಕೆ ಆಗಮಿಸಿದ್ದ ಸಮದ್ 11 ವರ್ಷಗಳ ಹಿಂದೆ, ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುವ ವೇಳೆ ತಡೆಯಲು ಬಂದಿದ್ದ ಸೌದಿ ಪೂರ್ವ ಪ್ರಾಂತ್ಯದ ಅಲಿ ಬಿನ್ ತ್ರಾದ್ ಅಲ್-ಅನಾಸಿ ಎಂಬ ಸೌದಿ ಪ್ರಜೆಯನ್ನು ಬಟ್ಟೆಯಿಂದ ಕಟ್ಟಿ ಉಸಿರುಗಟ್ಟಿಸಿ ಹತ್ಯೆ ನಡೆಸಲಾಗಿತ್ತು. ಬಳಿಕ ಪೊಲೀಸರು ಸಮದ್ನನ್ನು ಬಂಧಿಸಿ,ವಿಚಾರಣೆ ವೇಳೆ ಸಮದ್ ತಪ್ಪೊಪ್ಪಿಕೊಂಡಿದ್ದರು. ಕೊನೆಯಲ್ಲಿ, ಸುಪ್ರೀಂ ಕೋರ್ಟ್ ಮರಣದಂಡನೆಯನ್ನು ವಿಧಿಸಿತ್ತು. ಕೊಲ್ಲಲ್ಪಟ್ಟ ವ್ಯಕ್ತಿಯ ಸಂಬಂಧಿಕರು ಕ್ಷಮಾಪಣೆಗೆ ಸಿದ್ಧರಿಲ್ಲದ ಕಾರಣ ಅಂತಿಮವಾಗಿ ಮರಣದಂಡನೆಯನ್ನು ಜಾರಿಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ