ರಿಯಾದ್: ಕೊಲೆ ಪ್ರಕರಣದಲ್ಲಿ ಸೌದಿ ಜೈಲಿನಲ್ಲಿದ್ದ ಭಾರತೀಯನ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ. ಕರ್ನಾಟಕದ ಮಂಗಳೂರು ಮೂಲದ ಸಮದ್ ಸ್ವಾಲಿಹ್ ಹಸನ್ ಎಂಬವರ ಮರಣದಂಡನೆ ಜಾರಿಗೊಳಿಸಲಾಗಿದೆ ಎಂದು ದಮ್ಮಾಮ್ ಜೈಲು ಅಧಿಕಾರಿಗಳು ಘೋಷಿಸಿದ್ದಾರೆ.
11 ವರ್ಷಗಳ ಹಿಂದೆ ಈ ಪ್ರಕರಣದಲ್ಲಿ ಸಮದ್ ರನ್ನು ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು.
ಮನೆ ಚಾಲಕನಾಗಿ ಸೌದಿ ಅರೇಬಿಯಾಕೆ ಆಗಮಿಸಿದ್ದ ಸಮದ್ 11 ವರ್ಷಗಳ ಹಿಂದೆ, ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುವ ವೇಳೆ ತಡೆಯಲು ಬಂದಿದ್ದ ಸೌದಿ ಪೂರ್ವ ಪ್ರಾಂತ್ಯದ ಅಲಿ ಬಿನ್ ತ್ರಾದ್ ಅಲ್-ಅನಾಸಿ ಎಂಬ ಸೌದಿ ಪ್ರಜೆಯನ್ನು ಬಟ್ಟೆಯಿಂದ ಕಟ್ಟಿ ಉಸಿರುಗಟ್ಟಿಸಿ ಹತ್ಯೆ ನಡೆಸಲಾಗಿತ್ತು. ಬಳಿಕ ಪೊಲೀಸರು ಸಮದ್ನನ್ನು ಬಂಧಿಸಿ,ವಿಚಾರಣೆ ವೇಳೆ ಸಮದ್ ತಪ್ಪೊಪ್ಪಿಕೊಂಡಿದ್ದರು. ಕೊನೆಯಲ್ಲಿ, ಸುಪ್ರೀಂ ಕೋರ್ಟ್ ಮರಣದಂಡನೆಯನ್ನು ವಿಧಿಸಿತ್ತು. ಕೊಲ್ಲಲ್ಪಟ್ಟ ವ್ಯಕ್ತಿಯ ಸಂಬಂಧಿಕರು ಕ್ಷಮಾಪಣೆಗೆ ಸಿದ್ಧರಿಲ್ಲದ ಕಾರಣ ಅಂತಿಮವಾಗಿ ಮರಣದಂಡನೆಯನ್ನು ಜಾರಿಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್