ರಿಯಾದ್: ಕೊಲೆ ಪ್ರಕರಣದಲ್ಲಿ ಸೌದಿ ಜೈಲಿನಲ್ಲಿದ್ದ ಭಾರತೀಯನ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ. ಕರ್ನಾಟಕದ ಮಂಗಳೂರು ಮೂಲದ ಸಮದ್ ಸ್ವಾಲಿಹ್ ಹಸನ್ ಎಂಬವರ ಮರಣದಂಡನೆ ಜಾರಿಗೊಳಿಸಲಾಗಿದೆ ಎಂದು ದಮ್ಮಾಮ್ ಜೈಲು ಅಧಿಕಾರಿಗಳು ಘೋಷಿಸಿದ್ದಾರೆ.
11 ವರ್ಷಗಳ ಹಿಂದೆ ಈ ಪ್ರಕರಣದಲ್ಲಿ ಸಮದ್ ರನ್ನು ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು.
ಮನೆ ಚಾಲಕನಾಗಿ ಸೌದಿ ಅರೇಬಿಯಾಕೆ ಆಗಮಿಸಿದ್ದ ಸಮದ್ 11 ವರ್ಷಗಳ ಹಿಂದೆ, ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುವ ವೇಳೆ ತಡೆಯಲು ಬಂದಿದ್ದ ಸೌದಿ ಪೂರ್ವ ಪ್ರಾಂತ್ಯದ ಅಲಿ ಬಿನ್ ತ್ರಾದ್ ಅಲ್-ಅನಾಸಿ ಎಂಬ ಸೌದಿ ಪ್ರಜೆಯನ್ನು ಬಟ್ಟೆಯಿಂದ ಕಟ್ಟಿ ಉಸಿರುಗಟ್ಟಿಸಿ ಹತ್ಯೆ ನಡೆಸಲಾಗಿತ್ತು. ಬಳಿಕ ಪೊಲೀಸರು ಸಮದ್ನನ್ನು ಬಂಧಿಸಿ,ವಿಚಾರಣೆ ವೇಳೆ ಸಮದ್ ತಪ್ಪೊಪ್ಪಿಕೊಂಡಿದ್ದರು. ಕೊನೆಯಲ್ಲಿ, ಸುಪ್ರೀಂ ಕೋರ್ಟ್ ಮರಣದಂಡನೆಯನ್ನು ವಿಧಿಸಿತ್ತು. ಕೊಲ್ಲಲ್ಪಟ್ಟ ವ್ಯಕ್ತಿಯ ಸಂಬಂಧಿಕರು ಕ್ಷಮಾಪಣೆಗೆ ಸಿದ್ಧರಿಲ್ಲದ ಕಾರಣ ಅಂತಿಮವಾಗಿ ಮರಣದಂಡನೆಯನ್ನು ಜಾರಿಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ