ಮಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ನಿಂದನಾತ್ಮಕವಾಗಿ ಭಾಷಣ ಮಾಡಿ, ಸ್ತ್ರೀ ಕುಲವನ್ನು ಅವಮಾನಿಸಿ ನಿರಂತರವಾಗಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿರುವ ಕೋಮುವಾದಿ ಕಲ್ಲಡ್ಕ ಪ್ರಭಾಕರ್ ಭಟ್ ಬಂಧಿಸುವಂತೆ ಹಾಗೂ ಯಾವುದೇ ವೇದಿಕೆಗಳಲ್ಲಿ ಭಾಷಣ ಮಾಡದಂತೆ ನಿರ್ಬಂಧ ಹೇರಬೇಕಾಗಿ ಒತ್ತಾಯಿಸಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್-ಎಸ್ ಎಸ್ ಎಫ್ ದ.ಕ. ಜಿಲ್ಲಾ ವೆಸ್ಟ್ ಸಮಿತಿ ಮುಖಂಡರಿಂದ ಕಮಿಷನರೇಟ್ ಮಾರ್ಚ್ ನಡೆಸಲಾಯಿತು.
29/12/2023 ಶುಕ್ರವಾರ ಸಂಜೆ ಮಿನಿ ವಿಧಾನಸೌಧದಿಂದ ಆರಂಭಗೊಂಡ ಮಾರ್ಚ್ ಕಮಿಷನರ್ ಕಚೇರಿ ತನಕ ನಡೆಯಿತು. ಬಳಿಕ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನ್ಯಾಯಕ್ಕಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರ ಮೂಲಕ ಸನ್ಮಾನ್ಯ ಮುಖ್ಯಮಂತ್ರಿಯವರಿಗೂ ಸನ್ಮಾನ್ಯ ಗೃಹ ಮಂತ್ರಿಯವರಿಗೂ ಮನವಿ ಸಲ್ಲಿಸಲಾಯಿತು.


















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್