SYS 30ನೇ ವಾರ್ಷಿಕೋತ್ಸವದ ಪ್ರಚಾರ ಸಭೆ ಹಾಗೂ ನೇತಾರರಿಗೆ ಸನ್ಮಾನ ಸಮಾರಂಭ
ರಿಯಾದ್: “ಪರಂಪರೆಯ ಪ್ರತಿನಿಧಿಗಳಾಗೋಣ” ಎಂಬ ಧ್ಯೇಯ ವಾಕ್ಯದ SYS 30ನೇ ವಾರ್ಷಿಕೋತ್ಸವದ ಪ್ರಚಾರ ಸಭೆ ಹಾಗೂ ನೇತಾರರಿಗೆ ಸನ್ಮಾನ ಸಮಾರಂಭ ತಾ: 28-12-2023 ಗುರುವಾರ ರಾತ್ರಿ 10 ಗಂಟೆಗೆ ಕೆ.ಸಿ.ಎಫ್ ಸೆಂಟರ್ ಬತ್ತಾದಲ್ಲಿ ನಡೆಯಿತು.

SYS ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಬಶೀರ್ ಸಅದಿ ಬೆಂಗಳೂರು ಸಭೆಯನ್ನು ಉದ್ಘಾಟಿಸಿ SYS 30 ನೇ ವಾರ್ಷಿಕೋತ್ಸವಕ್ಕೆ ಸಂಬಂಧಿಸಿದ ವಿಷಯವನ್ನು ಪ್ರಸ್ತಾಪಿಸಿ ಮಾತನಾಡಿದರು.
ಸಯ್ಯಿದ್ ಇಲ್ಯಾಸ್ ತಂಙಳ್ ಎರುಮಾಡ್ ಮುಖ್ಯ ಭಾಷಣ ಮಾಡಿ ದುಆಕ್ಕೆ ನೇತೃತ್ವ ನೀಡಿದರು, K.H ಇಸ್ಮಾಯಿಲ್ ಸಅದಿ ಆಶಂಸ ಬಾಷಣ ಮಾಡಿದರು, ಅತಿಧಿಗಳಿಗೆ ಸಭೆಯಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝೋನಲ್ ಅಧ್ಯಕ್ಷ ಮುಸ್ತಫಾ ಸಅದಿ ವಹಿಸಿದ್ದರು. ಸನಯ್ಯ ಸೆಕ್ಟರ್ ಅಧ್ಯಕ್ಷ ಹಂಝ ಉಸ್ತಾದ್ ಚೋಕಂಡಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು, ರಾಷ್ಟ್ರೀಯ ನೇತಾರ ಸಿದ್ದೀಕ್ ಸಖಾಫಿ ಸ್ವಾಗತ ಭಾಷಣ ಮಾಡಿದರೆ, ಝೋನಲ್ ಸಂಘಟನಾ ಅಧ್ಯಕ್ಷ ನಝೀರ್ ಕಕ್ಕಿಂಜೆ ಕೊನೆಯಲ್ಲಿ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ