ಕಾವಳಕಟ್ಟೆ : ಉತ್ತರ ಪ್ರದೇಶದ ಲಕ್ನೋದ ಘೋಸಿ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಅತ್ಯುನ್ನತ ಧಾರ್ಮಿಕ ವಿದ್ಯಾನಿಲಯ ಜಾಮಿಆ ಅಮ್ಜದಿಯ್ಯ ದಲ್ಲಿ ಉನ್ನತ ವಿದ್ಯಾಭ್ಯಾಸ ಕಲಿತು ಬಿರುದುದಾರಿಗಳಾದ ಕರ್ನಾಟಕ ರಾಜ್ಯದ ಅಮ್ಜದಿಗಳ ಸಂಘಟನೆ ಕರ್ನಾಟಕ ರಾಜ್ಯ ಅಮ್ಜದೀಸ್ ಅಸೋಸಿಯೇಷನ್ ನ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು 2024 ಜನವರಿ 2 ಮಂಗಳವಾರ ದಂದು ಕಾವಳಕಟ್ಟೆ ಅಲ್ ಖಾದಿಸಾ ಸಂಸ್ಥೆಯ ಶರೀಅತ್ ಕಾಲೇಜು ಹಾಲ್ ನಲ್ಲಿ ಅಲ್ಲಿನ ಪ್ರಧಾನ ಮುದರ್ರಿಸ್ ಹಾಗೂ ರಾಜ್ಯ ಅಮ್ಜದೀಸ್ ಗೌರವ ಅಧ್ಯಕ್ಷರು ಆದ ಮೌಲಾನ ಯೂಸುಫ್ ರಝಾ ಅಮ್ಜದಿ ದಾವಣಗೆರೆ ಉಸ್ತಾದರ ನೇತ್ರತ್ವದಲ್ಲಿ ನಡೆಯಿತು.

ಅಝೀಝ್ ರಝಾ ಅಮ್ಜದಿ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ಹನೀಫ್ ರಝಾ ಅಮ್ಜದಿ ಮುಖ್ಯ ಭಾಷಣ ಮಾಡಿದರು,
ನೂತನ ಅದ್ಯಕ್ಷರಾಗಿ ಎ ಕೆ ರಝಾ ಅಮ್ಜದಿ, ಪ್ರಧಾನ ಕಾರ್ಯದರ್ಶಿಯಾಗಿ ಹಾಫಿಲ್ ಮುಈನುದ್ದೀನ್ ರಝಾ ಅಮ್ಜದಿ ಉಳ್ಳಾಲ, ಫೈನಾನ್ಸಿಯಲ್ ಕಾರ್ಯದರ್ಶಿಯಾಗಿ ಇಲ್ಯಾಸ್ ರಝಾ ಅಮ್ಜದಿ ಮಂಡೆಕೋಲು,
ಉಪಾದ್ಯಕ್ಷರುಗಳಾಗಿ ನಝೀರ್ ರಝಾ ಅಮ್ಜದಿ, ಉಮರುಲ್ ಫಾರೂಕ್ ರಝಾ ಅಮ್ಜದಿ ಕುಂಡಡ್ಕ, ದಅವಾ ಕಾರ್ಯದರ್ಶಿಯಾಗಿ ಡಾಕ್ಟರ್ ಹನೀಫ್ ರಝಾ ಅಮ್ಜದಿ, ಮೀಡಿಯಾ ಕಾರ್ಯದರ್ಶಿ ಯಾಗಿ ಆಸಿಫ್ ರಝಾ ಅಮ್ಜದಿ ಹಾಗೂ ಹನ್ನೊಂದು ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು . ಫಾರೂಕ್ ರಝಾ ಅಮ್ಜದಿ ಕುಂಡಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ