ಕಾವಳಕಟ್ಟೆ : ಉತ್ತರ ಪ್ರದೇಶದ ಲಕ್ನೋದ ಘೋಸಿ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಅತ್ಯುನ್ನತ ಧಾರ್ಮಿಕ ವಿದ್ಯಾನಿಲಯ ಜಾಮಿಆ ಅಮ್ಜದಿಯ್ಯ ದಲ್ಲಿ ಉನ್ನತ ವಿದ್ಯಾಭ್ಯಾಸ ಕಲಿತು ಬಿರುದುದಾರಿಗಳಾದ ಕರ್ನಾಟಕ ರಾಜ್ಯದ ಅಮ್ಜದಿಗಳ ಸಂಘಟನೆ ಕರ್ನಾಟಕ ರಾಜ್ಯ ಅಮ್ಜದೀಸ್ ಅಸೋಸಿಯೇಷನ್ ನ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು 2024 ಜನವರಿ 2 ಮಂಗಳವಾರ ದಂದು ಕಾವಳಕಟ್ಟೆ ಅಲ್ ಖಾದಿಸಾ ಸಂಸ್ಥೆಯ ಶರೀಅತ್ ಕಾಲೇಜು ಹಾಲ್ ನಲ್ಲಿ ಅಲ್ಲಿನ ಪ್ರಧಾನ ಮುದರ್ರಿಸ್ ಹಾಗೂ ರಾಜ್ಯ ಅಮ್ಜದೀಸ್ ಗೌರವ ಅಧ್ಯಕ್ಷರು ಆದ ಮೌಲಾನ ಯೂಸುಫ್ ರಝಾ ಅಮ್ಜದಿ ದಾವಣಗೆರೆ ಉಸ್ತಾದರ ನೇತ್ರತ್ವದಲ್ಲಿ ನಡೆಯಿತು.

ಅಝೀಝ್ ರಝಾ ಅಮ್ಜದಿ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ಹನೀಫ್ ರಝಾ ಅಮ್ಜದಿ ಮುಖ್ಯ ಭಾಷಣ ಮಾಡಿದರು,
ನೂತನ ಅದ್ಯಕ್ಷರಾಗಿ ಎ ಕೆ ರಝಾ ಅಮ್ಜದಿ, ಪ್ರಧಾನ ಕಾರ್ಯದರ್ಶಿಯಾಗಿ ಹಾಫಿಲ್ ಮುಈನುದ್ದೀನ್ ರಝಾ ಅಮ್ಜದಿ ಉಳ್ಳಾಲ, ಫೈನಾನ್ಸಿಯಲ್ ಕಾರ್ಯದರ್ಶಿಯಾಗಿ ಇಲ್ಯಾಸ್ ರಝಾ ಅಮ್ಜದಿ ಮಂಡೆಕೋಲು,
ಉಪಾದ್ಯಕ್ಷರುಗಳಾಗಿ ನಝೀರ್ ರಝಾ ಅಮ್ಜದಿ, ಉಮರುಲ್ ಫಾರೂಕ್ ರಝಾ ಅಮ್ಜದಿ ಕುಂಡಡ್ಕ, ದಅವಾ ಕಾರ್ಯದರ್ಶಿಯಾಗಿ ಡಾಕ್ಟರ್ ಹನೀಫ್ ರಝಾ ಅಮ್ಜದಿ, ಮೀಡಿಯಾ ಕಾರ್ಯದರ್ಶಿ ಯಾಗಿ ಆಸಿಫ್ ರಝಾ ಅಮ್ಜದಿ ಹಾಗೂ ಹನ್ನೊಂದು ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು . ಫಾರೂಕ್ ರಝಾ ಅಮ್ಜದಿ ಕುಂಡಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್