ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮತ್ತು ಸಮಾಜ ಸೇವಕರು ಪರ್ಕಳ ಹಾಜಿ ಅಬ್ದುಲ್ಲಾ ಸಾಹೇಬ್ ರವರನ್ನು ಕಂಡ್ಲೂರಿನ ಜಾಮಿಯಾ ಝಿಯಾ ಉಲ್ ಊಲೂಮ್ ನಲ್ಲಿ ಜಮಾಅತುಲ್ ಮುಸ್ಲಿಮೀನ್ ಉಡುಪಿ ಜಿಲ್ಲೆಯ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಮಾಅತುಲ್ ಮುಸ್ಲಿಮೀನ್ ಉಡುಪಿ ಜಿಲ್ಲಾಧ್ಯಕ್ಷರಾದ ಮೌಲಾನ ಉಬೈದುಲ್ಲಾ ಅಬೂಬಕರ್ ನದ್ವೀ, ಪ್ರಧಾನ ಕಾರ್ಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿ, ಜೊತೆ ಕಾರ್ಯದರ್ಶಿ ಮೌಲಾನಾ ಅಬ್ದುಲ್ ಕರೀಂ ನದ್ವೀ, ಕೋಶಾಧಿಕಾರಿ ಖಾಲಿದ್ ಮಣಿಪುರ, ಉಪಾಧ್ಯಕ್ಷರುಗಳಾದ ಇಬ್ರಾಹಿಮ್ ಸಾಹೇಬ್ ಕೋಟ, ನಕ್ವ ಯಾಹ್ಯ ಸಾಹೇಬ್ ಮಲ್ಪೆ, ಬೆಳ್ವೆ ಜುಮ್ಮಾ ಮಸೀದಿ ಖತೀಬ್ ಮೌಲಾನ ಮೊಹಮ್ಮದ್ ರಫೀಕ್ ಬೆಳ್ವೆ, ಜಮಾಅತುಲ್ ಮುಸ್ಲಿಮೀನ್ ಉಡುಪಿ ಜಿಲ್ಲೆಯ ಸದಸ್ಯರುಗಳಾದ ಅನ್ವರ್ ಅಲಿ ಕಾಪು, ತಾಜುದ್ದೀನ್ ಬೃಹ್ಮಾವರ, ಹನೀಫ್ ಗುಲ್ವಾಡಿ, ಹುಸೇನ್ ಹೈಕಾಡಿ, ಮುನಾಫ್ ಕೋಡಿ, ಮುಹಮ್ಮದ್ ರಫೀಕ್ ವಂಡ್ಸೆ, ಅಬ್ದುಲ್ ಹಮೀದ್ ಬಸ್ರೂರು ಹಾಗೂ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸುನ್ನೀ ಕೋ-ಓಡಿನೇಶನ್ ವತಿಯಿಂದ ಎಮ್ ಎ ಗಫೂರ್ ರವರಿಗೆ ಸನ್ಮಾನ
ಉಡುಪಿಯಲ್ಲಿ : ಎಸ್ ವೈ ಎಸ್ ‘ಸೌಹಾರ್ದ ಸಂಚಾರ’
ನಮ್ಮ ನಾಡ ಒಕ್ಕೂಟ: ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಹಾಯಧನ ವಿತರಣೆ
ಎನ್.ಎನ್.ಓ ಉಡುಪಿ ಜಿಲಾ ಸಮಿತಿ: ಕಟ್ಟಡ ದಾನಿಗೆ ಸನ್ಮಾನ
ಉಡುಪಿ: ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಸಹಾಯಧನ ಹಸ್ತಾಂತರ
ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಪದಗ್ರಹಣ ಹಾಗೂ ಸನ್ಮಾನ
ಖಿದ್ಮಾ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಿದ ಎನ್.ಎನ್. ಓ ಉಡುಪಿ ಜಿಲ್ಲಾ ನಿಯೋಗ
ನಮ್ಮ ನಾಡ ಒಕ್ಕೂಟ, ಟೀಮ್ ಮಲೆನಾಡು ಹ್ಯೂಮನಿಟೇರಿಯನ್ ಟ್ರಸ್ಟ್- ಸಹಾಯಧನ ಹಸ್ತಾಂತರ
NNO ಸಮುದಾಯ ಕೇಂದ್ರಕ್ಕೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಭೇಟಿ- ಶ್ಲಾಘನೆ