ಪುತ್ತೂರು ಎಸ್ ಎಂ ಎ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಎಸ್ ಎಂ ಎ ನಡೆ ಮೊಹಲ್ಲಾ ಕಡೆ ಎಂಬ ಕಾರ್ಯಕ್ರಮ ಈಸ್ಟ್ ಜಿಲ್ಲೆಯ ಎಲ್ಲಾ ಮೊಹಲ್ಲಾಗಳಲ್ಲಿ ನಡೆಯುತ್ತಿದ್ದು ಇದರ ಸಮರೋಪ ಸಮಾರಂಭ ಫೆಬ್ರವರಿ 13 ಮಂಗಳವಾರ ಬೆಳಿಗ್ಗೆ 10:00ಕ್ಕೆ ನೇರ್ಲಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ಜರಗಳಿದೆ ಪ್ರಸ್ತುತ ಕಾರ್ಯಕ್ರಮದಲ್ಲಿ ಸಮಸ್ತ ಉಪಾಧ್ಯಕ್ಷರಾದ ಶೈಖುನಾ ಕೆ ಎಸ್ ಆಟ್ಟಕೋಯ ತಂಙಳ್ ಕುಂಬೊಳ್,ಪಿಎಂಎಸ್ ತಂಙಳ್ ತ್ರಿಶೂರ್ ವಿಷಯ ಮಂಡಿಸಲಿದ್ದು ಎಸ್ ಎಂ ಎ ರಾಜ್ಯ ಅಧ್ಯಕ್ಷರಾದ ಇಸ್ಮಾಯಿಲ್ ತಂಙಳ್ ಉಜಿರೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮದನಿ ಜಪ್ಪು ಹಾಗೂ ರಾಜಕೀಯ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ.
ಸುಮಾರು ಸಾವಿರಕ್ಕೂ ಮಿಕ್ಕ ಮೊಹಲ್ಲಾ ಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮದ ಸಿದ್ಧತೆಗಾಗಿ ಸ್ವಾಗತ ಸಮಿತಿಯನ್ನು ದಿನಾಂಕ 7/1/2024 ಆದಿತ್ಯವಾರ ಸುನ್ನೀ ಸೆಂಟರ್ ಬನ್ನೂರುನಲ್ಲಿ ನಡೆದ ಸಭೆಯಲ್ಲಿ ಎಸ್ ಎಂ ಎ ಈಸ್ಟ್ ಜಿಲ್ಲಾ ಅಧ್ಯಕ್ಷರಾದ ಅಸಯ್ಯದ್ ಸಾದಾತ್ ತಂಙಳ್ ಕರ್ವೇಲು ಇವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.
ಚೆಯರ್ಮೇನ್:-ಅಬ್ದುಲ್ ಹಮೀದ್ ಹಾಜಿ ಕೊಡಂಗಾಯಿ
ಕನ್ವೀನರ್:- ಖಾಸಿಂ ಸಖಾಫಿ ವಿಟ್ಲ
ಟ್ರಸರರ್:- ಯೂಸುಫ್ ಸಾಜಾ
ವೈಸ್ ಚೆಯರ್ಮೇನ್:- ಇಸ್ಮಾಯಿಲ್ ಹಾಜಿ ಬನ್ನೂರು, ಲತೀಫ್ ಹರ್ಲಡ್ಕ, ಇಬ್ರಾಹಿಂ ಬೀಡು
ಕನ್ವೀನರ್ಸ್ :- ಅಶ್ರಫ್ ಸಖಾಫಿ ಕನ್ಯಾನ
ಬಶೀರ್ ಮದನಿ ಉಪ್ಪಿನಂಗಡಿ, ಉಮರ್ ವಿಟ್ಲ,
ಇಸ್ಮಾಯಿಲ್ ಕನ್ಯಾನ
ಹಾಗೂ 50 ಮಂದಿ ಸದಸ್ಯರನ್ನು ಒಳಗೊಂಡ ಸ್ವಾಗತ ಸಮಿತಿ ರಚಿಸಲಾಯಿತು.ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ – ವಾದಿಮಜಲು ರಸ್ತೆ: ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ
ಬೆಳ್ಳಾರೆಯಲ್ಲಿ ಸುನ್ನೀ ಆದರ್ಶ ಸಮ್ಮೇಳನ- ಬಹು|ವಹ್ಹಾಬ್ ಸಖಾಫಿ ಮಂಬಾಡ್ ಮುಖ್ಯ ಭಾಷಣ
ಕಾಣಿಯೂರು ಹಲ್ಲೆ ಪ್ರಕರಣ: ಅ.28 ರಂದು ಯುವಜನ ಪರಿಷತ್ ಪ್ರತಿಭಟನಾ ಜಾಥಾ- ಯಶಸ್ವಿಗೊಳಿಸಲು ಕರೆ
ಅ.5 ರಂದು ಪುತ್ತೂರಿನಲ್ಲಿ ಮೀಲಾದ್ ರ್ಯಾಲಿ- SYS ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಸುಳ್ಯ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ: ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಿಸಲು ಕ್ಯಾಂಪಸ್ ಫ್ರಂಟ್ ಡಿವೈಎಸ್ಪಿಗೆ ಮನವಿ
ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ
ಪುತ್ತೂರು: ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸಿಎಫ್ಐ ವತಿಯಿಂದ ಸನ್ಮಾನ
ಪಠ್ಯಕ್ರಮದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ- ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ
ಬನ್ನೂರು: ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ನ ಘೋಷಣಾ ಸಮಾವೇಶ
‘ರಹ್ಮತೇ ರಬೀಅ್-21’:ನೇರೊಳ್ತಡ್ಕ ಮದ್ರಸಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ