ದಮ್ಮಾಮ್,ಜ.13: ಅಲ್ ಹಸ್ಸಾದಲ್ಲಿ ಕುಟುಂಬ ಸಮೇತ ವಾಸವಾಗಿದ್ದ ಮಂಗಳೂರಿನ ಮಹಿಳೆಯೋರ್ವರು ಮೃತಪಟ್ಟಿದ್ದಾರೆ.
ಇದ್ದಕ್ಕಿದ್ದಂತೆ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಹೆಚ್ಚಳಗೊಂಡ ಪರಿಣಾಮ ಉಮೈರಾ ಬಾನು(47) ಅವರನ್ನು ಅಲ್ ಹಸ್ಸಾದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಕಂದಕ್ ಮೂಲದವರಾದ ಅವರು, ಪತಿ ಹಾಗೂ ಎರಡು ಮಕ್ಕಳನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆಯನ್ನು ನಾಳೆ ಳುಹರ್ ನಮಾಜಿನ ಬಳಿಕ ಅಲ್ ಹಸ್ಸಾದಲ್ಲಿ ನೆರವೇರಿಸಲಾಗುವುದೆಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ