ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮಂಗಳೂರು ಇದರ ಕುವೈಟ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಯೂಸುಫ್ ಶಿರ್ವ, ಮಂಚಕಲ್ ರವರು ಸೌದಿ ಅರೇಬಿಯಾದ ದಮ್ಮಾಂ ಗೆ ಭೇಟಿ ನೀಡಿದ್ದ ಸಂದರ್ಭ ಡಿಕೆಯಸ್ಸಿ ದಮ್ಮಾಂ ವಲಯ ಹಾಗೂ ಘಟಕದ ವತಿಯಿಂದ ಶಾಲು ಹೊದಿಸಿ ಆದರಪೂರ್ವಕ ಸನ್ಮಾನಿಸಲಾಯಿತು.
19, ಜನವರಿ 2024 ಶುಕ್ರವಾರ ದಮ್ಮಾಂನಲ್ಲಿ ನಡೆದ ಈ ಸಮಾರಂಭದಲ್ಲಿ ಡಿಕೆಯಸ್ಸಿ ದಮ್ಮಾಂ ಘಟಕ ಅಧ್ಯಕ್ಷ ಸಯ್ಯಿದ್ ಬಾವ ಬಜ್ಪೆ, ಡಿಕೆಯಸ್ಸಿ ಕೇಂದ್ರ ಸಮಿತಿ ಕಾರ್ಯದರ್ಶಿ ಮುಹಮ್ಮದ್ ಹಸನ್ ಮೂಡುತೋಟ, ದಮ್ಮಾಂ ವಲಯ ಮಾಜಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮೂಡುತೋಟ, ಡಿಕೆಯಸ್ಸಿ ಖಾದಿಂ ಇಸ್ಮಾಯೀಲ್ ಕಾಟಿಪಳ್ಳ ಮೊದಲಾದವರು ಹಾಜರಿದ್ದರು.

ಡಿಕೆಯಸ್ಸಿಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮುಹಮ್ಮದ್ ಹಸನ್ ಮೂಡುತೋಟ ರವರು ಅವರೊಂದಿಗೆ ಸಮಾಲೋಚನೆ ನಡೆಸಿದರು.
ಸನ್ಮಾನ ಸಮಾರಂಭ ಸ್ವೀಕರಿಸಿದ ಯೂಸುಫ್ ರವರು ಡಿಕೆಯಸ್ಸಿ ಯ ಇದೇ ರೀತಿಯ ಭಾಂದವ್ಯ ಮುಂದುವರಿದು ನಮ್ಮ ಪ್ರವರ್ತನೆಗಳು ಇಹ-ಪರ ಯಶಸ್ವಿಗೆ ಕಾರಣವಾಗಲಿ ಎಂದು ಪ್ರಾರ್ಥಿಸಿದರು.
ಇಸ್ಮಾಯೀಲ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ