ಶಾರ್ಜಾ: ಕರ್ನಾಟಕ ಕಲ್ಚರಲ್ ಫೌಂಡೇಶನ್ 10ನೇ ದಶಮಾನೋತ್ಸವ ಪ್ರಯುಕ್ತ ಫೆಬ್ರವರಿ 11 ರಂದು ಶಾರ್ಜಾದ ಅಲ್ ಬತಾಯಿಹ್ ಪಾರ್ಕ್ ನಲ್ಲಿ ನಡೆಸುವ ಮಹಬ್ಬ ಫ್ಯಾಮಿಲಿ ಫೆಸ್ಟ್ -24 ಕಾರ್ಯಕ್ರಮಕ್ಕೆ ಯು.ಎ.ಇ ಯಲ್ಲಿರುವಂತಹ ಹಾಗೂ ಊರಿನಲ್ಲಿರುವಂತಹ ಉದ್ಯಮಿಗಳನ್ನು
ನಫೀಸ್ ಗ್ರೂಪ್ ನ ಚೈರ್ಮನ್ ರಾದ ಜನಾಬ್ ಅಬುಸ್ವಾಲಿ ಹಾಜಿಯವರ ನಿವಾಸದಲ್ಲಿ ಕೆ.ಸಿ.ಫ್ ನಾಯಕರಿಂದ ಅದ್ದೂರಿಯಾಗಿ ಆಮಂತ್ರಿಸಲಾಯಿತು.

ಸಭೆಯಲ್ಲಿ ಕೆ.ಸಿ.ಎಫ್ ಯು.ಎ.ಇ ಮಹಬ್ಬ ಸ್ವಾಗತ ಸಮಿತಿ ಅಧ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ
ಕೆ.ಸಿ.ಎಫ್ ನ ಯು.ಎ.ಇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೂಸಹಾಜಿ ಬಸರ, ಕೆ.ಸಿ.ಎಫ್ ಮಹಬ್ಬ ಸ್ವಾಗತ ಸಮಿತಿ ಫೈನಾನ್ಸಿಯಲ್ ಕನ್ವಿನರ್ ಶುಕೂರ್ ಹಾಜಿ ಉಳ್ಳಾಲ, ಉದ್ಯಮಿಗಳಾದ ಜನಾಬ್ ಅಬುಸ್ವಾಲಿ ಹಾಜಿ, ಜನಾಬ್ ಮನ್ಸೂರ್ ಅಝದ್, ಜನಾಬ್ ಮಮ್ತಾಜ್ ಆಲಿ, ಬ್ಯಾರೀ ಕಲ್ಚರಲ್ ಫ್ರೋರಂ ಅಧ್ಯಕ್ಷರಾದ ಡಾಕ್ಟರ್ ಯೂಸುಫ್, ಜನಾಬ್ ಲತೀಫ್ ಮುಲ್ಕಿ, ಜನಾಬ್ ಇಬ್ರಾಹಿಂ ಹಾಜಿ ಗಡಿಯಾರ್, ಜನಾಬ್ ಅಬ್ದುಲ್ ಸಮದ್ ಹಾಜಿ, ಜನಾಬ್ ಜಾವೀದ್ ಹಾಜಿ ಉಪಸ್ಥಿತರಿದ್ದರು.


ಖಯಿರತ್ ಅಲ್ ಶಮ್ಸ್ ಕಾಂಟ್ರಾಕ್ಟ್ಯಿಂಗ್ ಕಂಪನಿ ದುಬೈ ಇದರ ಮಾಲೀಕರಾದ ಜನಾಬ್ ಆಶ್ರಫ್ ಶಾ ಮಂತೂರ್ ಹಾಗೂ ಇನ್ನೂ ಹಲವು ಉಲಮಾ ಹಾಗೂ ಉಮಾರ ನೇತಾರರುಗಳನ್ನು ಆಮಂತ್ರಿಸಲಾಯಿತು.
ಫೆಬ್ರವರಿ 11ರಂದು ನಡೆಯುವ ಮಹಬ್ಬ ಫ್ಯಾಮಿಲಿ ಫೆಸ್ಟ್ ಕಾರ್ಯಕ್ರಮವನ್ನು ವಿಜಯಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್