ಸುಳ್ಯ; ರಿಫಾಯಿಯ್ಯಾ ಜುಮಾ ಮಸ್ಜಿದ್ ಎಣ್ಮೂರು-ಮುಚ್ಚಿಲ ದಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ಇದರ 16ನೇ ವಾರ್ಷಿಕ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮವು ಇದೇ ಬರುವ ಜನವರಿ 30 ಮಂಗಳವಾರದಂದು ಮುಚ್ಚಿಲ ಮಸೀದಿಯ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಅಸ್ಸಯ್ಯದ್ ಝೈನುಲ್ ಆಬಿದೀನ್ ತಂಙಳ್ ಅಲ್ ಬುಖಾರಿ ಎಣ್ಮೂರು, ಅಸ್ಸಯ್ಯದ್ ಇಬ್ನು ಮೌಲಾ ತಂಙಳ್ ಅಲ್ ಬುಖಾರಿ ಚೇಲಕ್ಕಾಡ್ ಕೇರಳ, ಅಸ್ಸಯ್ಯದ್ ಮಾಡಾವು ತಂಙಳ್, ಅಸ್ಸಯ್ಯದ್ ಕುಂಞಿಕೋಯ ತಂಙಳ್ ಸುಳ್ಯ, ಅಬೂ ಹನ್ನತ್ ಮುಹಮ್ಮದ್ ಸಖಾಫಿ ಸುರಿಬೈಲ್, ಮುಹಮ್ಮದ್ ಶರೀಫ್ ಹಿಮಮಿ ಕಕ್ಕಿಂಜೆ ಮೊದಲಾದವರು ಭಾಗವಹಿಸಲಿದ್ದಾರೆ.
ಮುಖ್ಯ ಪ್ರಭಾಷಣಗಾರರಾಗಿ ನೌಫಲ್ ಸಖಾಫಿ ಅಲ್ ಹಿಕಮಿ ಕಳಸ ರವರು ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ