ಸುಳ್ಯ; ರಿಫಾಯಿಯ್ಯಾ ಜುಮಾ ಮಸ್ಜಿದ್ ಎಣ್ಮೂರು-ಮುಚ್ಚಿಲ ದಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ಇದರ 16ನೇ ವಾರ್ಷಿಕ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮವು ಇದೇ ಬರುವ ಜನವರಿ 30 ಮಂಗಳವಾರದಂದು ಮುಚ್ಚಿಲ ಮಸೀದಿಯ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಅಸ್ಸಯ್ಯದ್ ಝೈನುಲ್ ಆಬಿದೀನ್ ತಂಙಳ್ ಅಲ್ ಬುಖಾರಿ ಎಣ್ಮೂರು, ಅಸ್ಸಯ್ಯದ್ ಇಬ್ನು ಮೌಲಾ ತಂಙಳ್ ಅಲ್ ಬುಖಾರಿ ಚೇಲಕ್ಕಾಡ್ ಕೇರಳ, ಅಸ್ಸಯ್ಯದ್ ಮಾಡಾವು ತಂಙಳ್, ಅಸ್ಸಯ್ಯದ್ ಕುಂಞಿಕೋಯ ತಂಙಳ್ ಸುಳ್ಯ, ಅಬೂ ಹನ್ನತ್ ಮುಹಮ್ಮದ್ ಸಖಾಫಿ ಸುರಿಬೈಲ್, ಮುಹಮ್ಮದ್ ಶರೀಫ್ ಹಿಮಮಿ ಕಕ್ಕಿಂಜೆ ಮೊದಲಾದವರು ಭಾಗವಹಿಸಲಿದ್ದಾರೆ.
ಮುಖ್ಯ ಪ್ರಭಾಷಣಗಾರರಾಗಿ ನೌಫಲ್ ಸಖಾಫಿ ಅಲ್ ಹಿಕಮಿ ಕಳಸ ರವರು ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ