ಬಂಟ್ವಾಳ: ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ಇದರ ಮಹಾಸಭೆಯನ್ನು ದಿನಾಂಕ 30-1-2024 ರಂದು ಲಯನ್ಸ್ ಸೇವಾ ಮಂದಿರ ಬಿ ಸಿ ರೋಡ್ ನಲ್ಲಿ ಝಕರಿಯಾ ನಾರ್ಶ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ವಿಟ್ಲ ಪರ್ತಿಪ್ಪಾಡಿ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷರಾದ ಪಿ.ಯಂ ಹಕೀಂ ಪರ್ತಿಪ್ಪಾಡಿಯವರು ಉದ್ಘಾಟಿಸಿದರು. ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ದುಅ ನೆರವೇರಿಸಿದರು.
ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮ್ಮರ್ ಕೆ.ಎಸ್ ಸುಳ್ಯ , ಇರಾ ಗ್ರಾಮ ಪಂಚಾಯತ್ ಸದಸ್ಯರಾದ ರಝಾಕ್ ಕುಕ್ಕಾಜೆ, ಸುಬಾನ್ ಅಹಮದ್ ಹೊನ್ನಾರ ಇವರು ಶುಭ ಹಾರೈಸಿದರು.
ಜಿ.ಯಂ ಮುಹಮ್ಮದ್ ಕಾಮಿಲ್ ಸಖಾಫಿ ಉಸ್ತಾದ್ ತರಗತಿ ಮಂಡಿಸಿದರು.
ಸಿದ್ದೀಕ್ ಗೂನಡ್ಕ ವರದಿ ವಾಚಿಸಿದರು, ಸಂಚಾಲಕರಾದ ಇಬ್ರಾಹೀಂ ಕರೀಂ ಕದ್ಕಾರ್ ಇವರು ಲೆಕ್ಕ ಪತ್ರ ಮಂಡಿಸಿದರು.

ನಂತರ ಜಿ.ಯಂ ಮುಹಮ್ಮದ್ ಕಾಮಿಲ್ ಸಖಾಫಿ ಉಸ್ತಾದ್ ರವರ ನೇತೃತ್ವದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.
ಗೌರವಧ್ಯಕ್ಷರಾಗಿ ಎಂ.ಎಸ್ ಮಹಮ್ಮದ್, ಗೌರವ ಸಲಹೆಗಾರರಾಗಿ ಅಸ್ಸಯ್ಯದ್ ಖುಬೈಬ್ ತಂಙಳ್ ಉಳ್ಳಾಲ, ಮುಸ್ತಾಫ ಜನತಾ ಸುಳ್ಯ, ಅಬ್ದುಲ್ ರಝಾಕ್ ಕುಕ್ಕಾಜೆ, ಪಿ.ಯಂ ಹಕೀಂ ಪರ್ತಿಪ್ಪಾಡಿ.
ಅಧ್ಯಕ್ಷರಾಗಿ ಝಕರಿಯಾ ನಾರ್ಶ , ಉಪಾಧ್ಯಕ್ಷರಾಗಿ ಸಿ.ಹೆಚ್ ಅಬ್ದುಲ್ ರಝಾಕ್, ಸುಬಾನ್ ಅಹಮದ್ ಹೊನ್ನಾರ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಗೂನಡ್ಕ , ಸಂಚಾಲಕರಾಗಿ ಇಬ್ರಾಹೀಂ ಕರೀಂ ಕದ್ಕಾರ್, ಕೋಶಾಧಿಕಾರಿಯಾಗಿ ಲತೀಫ್ ಪರ್ತಿಪ್ಪಾಡಿ, ಸಂಘಟನಾ ಕಾರ್ಯದರ್ಶಿಯಾಗಿ ಉಮ್ಮರ್ ಸುಳ್ಯ , ಸಾಂತ್ವಾನ ಕಾರ್ಯದರ್ಶಿಯಾಗಿ ಅಲ್ತಾಫ್ ಶಾಂತಿಭಾಗ್ , ಲೆಕ್ಕಪರಿಶೋಧಕರಾಗಿ ರಿಝ್ವಾನ್ ಕೃಷ್ಣಾಪುರ,
ಜೊತೆ ಕಾರ್ಯದರ್ಶಿಯಾಗಿ ಹಮೀದ್ ಸಖಾಫಿ ಪಾಣಾಜೆ, ಲತೀಫ್ ಅಜಿಲಮೊಗರು, ಧಾರ್ಮಿಕ ಸಾಂಸ್ಕೃತಿಕ ಕಾರ್ಯದರ್ಶಿ ಮುಬೀನ್ ಉಜಿರೆ, ಮೀಡಿಯ ಕಾರ್ಯದರ್ಶಿಯಾಗಿ ಪೈಝಲ್ ಝುಹರಿ ಕಲ್ಲುಗುಂಡಿ.
ಸದಸ್ಯರುಗಳಾಗಿ ಆಸಿಫ್ ಕೈೂಲ,ಉಸ್ಮಾನ್ ಕುಕ್ಕಾಜೆ, ಫಯಾಝ್ ಕೊಪ್ಪಳ ಮಂಗಳೂರು, ಸಿದ್ದೀಕ್ ಉಡುಪಿ ,ಝೈನುಲ್ ಆಬಿದ್ ಮಡಿಕೇರಿ, ಫಾರೂಕ್ ಮೂಡಿಗೆರೆ, ರಿಯಾಝ್ ನೆಕ್ಕಿಲ, ಹಸೈನಾರ್ ಗುತ್ತಿಗಾರು, ಸ್ವಾಲಿಹ್ ಮುರ, ಮಹಮ್ಮದ್ ಉಳ್ಳಾಲ , ಅಬ್ದುಲ್ಲಾ ನಾರಂಕೋಡಿ, ಕಬೀರ್ ಸುಳ್ಯ , ಸಿದ್ದೀಕ್ ಪರಪ್ಪು , ಇವರನ್ನು ಆಯ್ಕೆ ಮಾಡಲಾಯಿತು. ಇಬ್ರಾಹೀಂ ಕರೀಂ ಕದ್ಕಾರ್ ಸ್ವಾಗತಿಸಿ, ಸಿದ್ದೀಕ್ ಗೂನಡ್ಕ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)