ಸುಳ್ಯ: ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ರಿ ಎಲಿಮಲೆ ಇದರ ರೂಬಿ ಜುಬಿಲಿ ಕಾರ್ಯಕ್ರಮದ ಪ್ರಯುಕ್ತ ಅರಿವಿನ್ ನಿಲಾವ್ ಆತ್ಮೀಯ ಮಜ್ಲಿಸ್ ಸುಳ್ಯ ತಾಲೂಕಿನ ಎಲಿಮಲೆ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.
ಎರಡು ದಿನಗಳ ಕಾರ್ಯಕ್ರಮದ ಸಮಾರೋಪ ದಿನವಾದ ಇಂದು ಮಗ್ರಿಬ್ ನಮಾಝಿನ ಬಳಿಕ ಸಯ್ಯಿದ್ ಝೈನುಲ್ ಆಬಿದೀನ್ ತಂಗಳ್ ಸಮಾರೋಪ ವೇದಿಕೆಯಲ್ಲಿ ದುಆ ಮಾಡಲಿದ್ದಾರೆ.
ಕರ್ನಾಟಕ ಸರ್ಕಾರ ವಿಧಾನ ಸಭಾಧ್ಯಕ್ಷರಾದ ಯುಟಿ ಖಾದರ್ ರವರು ಕಾರ್ಯಕ್ರಮವನ್ನು ಉಧ್ಘಾಟನೆ ಮಾಡಲಿರುವರು.
ಸುಳ್ಯ ತಾಲೂಕಿಗೆ ಪಪ್ರಥಮ ಬಾರಿಗೆ ಆಗಮಿಸುತ್ತಿರುವ ಅರಿವಿನ್ ನಿಲಾವ್ ಆತ್ಮೀಯ ಮಜ್ಲಿಸ್ ನ ರುವಾರಿ ಸಫ್ವಾನ್ ಸಖಾಫಿ ಪತ್ತಪಿರಿಯಂ ಇವರ ನೇತೃತ್ವದಲ್ಲಿ ಇಂದು ರಾತ್ರಿ ಎಲಿಮಲೆಯಲ್ಲಿ ಆಧ್ಯಾತ್ಮಿಕ ಮಜ್ಲಿಸ್ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ