ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ, ಇತಿಹಾಸ ಪ್ರಸಿದ್ಧ ಕಾಜೂರ್ ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು 2024 ಎಪ್ರಿಲ್ 19 ರಿಂದ 28 ರ ತನಕ ನಡೆಯಲಿದ್ದು, ಅದರ ಪೋಸ್ಟರ್ ಅನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರ್ ಗೌರವಾಧ್ಯಕ್ಷರೂ, ಸಮಸ್ತ ಕೇರಳ ಕೇಂದ್ರ ಮುಶಾವರಾ ಉಪಾಧ್ಯಕ್ಷರೂ ಆದ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉರೂಸ್ ಸಮಿತಿ ಅಧ್ಯಕ್ಷರಾದ ಜನಾಬ್ ಕೆ.ಯು ಇಬ್ರಾಹಿಂ.ಪ್ರಧಾನ ಕಾರ್ಯದರ್ಶಿ ಜೆಎಚ್ ಅಬೂಬಕ್ಕರ್ ಸಿದ್ದೀಕ್, ಪ್ರಮುಖರಾದ M.A ಕಾಸಿಂ ಮಲ್ಲಿಗೆ ಮನೆ, ಬದ್ರುದ್ದೀನ್ ಕಾಜೂರ್, ಎ.ಯು ಮುಹಮ್ಮದ್ ಅಲಿ ಉಪಸ್ಥಿತರಿದ್ದರು.
ಶಿಕ್ಷಣ ಸಂಸ್ಥೆಗಳ ಯಶಸ್ವೀ ನಿರ್ವಹಣೆ, ಆಡಳಿತ ವ್ಯವಸ್ಥೆ, ಗುಣಮಟ್ಟದ ಕಲಿಕಾ ವಿಧಾನ,
ಇಂಗ್ಲಿಷ್ ಮೀಡಿಯಂ , ಪ್ರೌಢ ಶಾಲೆ ,ಮಹಿಳಾ ಪದವಿ ಪೂರ್ವ ಕಾಲೇಜ್ ,ದಅವಾ ದರ್ಸ್ ಇನ್ನಿತರ ಎಲ್ಲಾ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಗಮನ ಕೊಡುವಂತೆ ಮಾರ್ಗದರ್ಶನ ನೀಡಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ