ಪುತ್ತೂರು: ಇಲ್ಲಿನ ಬನ್ನೂರು ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅವರ ನೇತೃತ್ವದಲ್ಲಿ ನಡೆಯಿತು. ಸಯ್ಯಿದ್ ಆಬಿದ್ ತಂಙಳ್ ಅಧ್ಯಕ್ಷತೆಯನ್ನು ವಹಿಸಿದ್ದರು. ಬನ್ನೂರು ಬದ್ರಿಯಾ ಜುಮಾ ಮಸೀದಿಯ ಮುದರ್ರೀಸ್ ಸಿರಾಜುದ್ದೀನ್ ಸಖಾಫಿ ಕನ್ಯಾನ ಉದ್ಘಾಟನೆ ನೆರೆವೇರಿಸಿದರು.
ನೂತನ ನಿರ್ದೇಶಕರಾಗಿ ಅಬುಲ್ ಬುಷ್ರ ಅಬ್ದುರ್ರಹ್ಮಾನ್ ಫೈಝಿ, ಇಸ್ಮಾಯೀಲ್ ಹಾಜಿ ಬನ್ನೂರು, ಅಬೂಬಕ್ಕರ್ ಹಾಜಿ ವಾಡರಗುದಿ ಆಯ್ಕೆಗೊಂಡರು.
ಚೇರ್ ಮಾನ್ ಆಗಿ ಅಬ್ದುಲ್ ಮಜೀದ್ ಪಡೀಲ್, ವೈಸ್ ಚೇರ್ಮನ್ ಆಗಿ ಸಯ್ಯಿದ್ ಆಬಿದ್ ತಂಞಳ್, ಫಾರೂಖ್ ಬನ್ನೂರು, ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ಸೈಫುಲ್ಲಾ ಸಅದಿ ಬನ್ನೂರು, ಜೊತೆ ಕಾರ್ಯದರ್ಶಿಗಳಾಗಿ
ಸಮೀರ್ ಬನ್ನೂರು, ಅಮೀಮ್ ಬನ್ನೂರು, ಕೋಶಾಧಿಕಾರಿಯಾಗಿ ಆಶ್ರಫ್ KM ಕರ್ಮಲ ಆಯ್ಕೆಯಾದರು.
ಸದಸ್ಯರುಗಳಾಗಿ ಉಮರ್ ವಾಡರಗುದಿ, ಇಬ್ರಾಹೀಂ ಕಟ್ಟೆ, ಸಾದಿಕ್ ಬನ್ನೂರು ಹಾಗೂ ಟ್ರಸ್ಟ್ GCC ಪ್ರತಿನಿಧಿಗಳಾಗಿ ಬಶೀರ್ KSA, ರಝಾಕ್ KSA, ಜಮಾಲ್ ಕತ್ತಾರ್, ರಿಯಾಝ್ ಕತ್ತಾರ್, ಹನೀಫ್ ಕುವೈತ್, ಝಹೀರ್ KSA ಅವರನ್ನು ನೇಮಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ