ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, HBJM ಮಸೀದಿಯ ಎಲ್ಲಾ ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು, ಜಮಾಅತಿನ ಬಡ ನಿರ್ಗತಿಕರ ಆಶಾಕಿರಣವಾಗಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಾ, ಹತ್ತಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಕಳೆದ ಎಂಟು ವರ್ಷಗಳಿಂದ ಮುಂದೆ ಸಾಗುತ್ತಿರುವ ಹಝ್ರತ್ ಬಿಲಾಲ್ ಜುಮ್ಮ ಮಸ್ಜಿದ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ HBJM ಗಲ್ಫ್ ಸಮಿತಿ ಮೂರುಗೋಳಿ ಇದರ ವಾರ್ಷಿಕ ಮಹಾಸಭೆಯ ದಿನಾಂಕ 04/02/2024 ಆದಿತ್ಯವಾರ ಗಲ್ಫ್ ಸಮಿತಿಯ ಗೌರವಾಧ್ಯಕ್ಷ ಅತಾವುಲ್ಲಾ ಹಿಮಮಿ ಸಖಾಫಿ ಉಸ್ತಾದರ ಹಾಗೂ ಜಮಾತ್ ಅಧ್ಯಕ್ಷ M A ಖಾದರ್ ಹಾಜಿ ಪ್ರಧಾನಕಾರ್ಯದರ್ಶಿ ಬಶೀರ್ ಮಾಸ್ಟರ್ ಇವರ ನೇತೃತ್ವದಲ್ಲಿ ನಡೆಯಿತು.
ಗೌರವಾಧ್ಯಕ್ಷರಾಗಿ ಅತಾವುಲ್ಲಾ ಹಿಮಮಿ ಸಖಾಫಿ, ಗೌರವ ಸಲಹೆಗಾರರಾಗಿ ಅಬ್ದುರಹ್ಮಾನ್ ಮನಿಲ M, ಯೂಸುಫ್ EM, ಹಂಝ ಲತೀಫ್ ಬಾರ್ಯ, MA ದಾವೂದ್ ರಫೀಕ್ ಸಅದಿ ಯವರನ್ನು ನೇಮಿಸಲಾಯಿತು.
ನೂತನ ಸಮಿತಿಯ ಅಧ್ಯಕ್ಷರಾಗಿ EM ಸಿರಾಜುದ್ದೀನ್ ಮಡಂತಿಲ, ಉಪಾಧ್ಯಕ್ಷರಾಗಿ BMಅಮೀರ್ ಮತ್ತು ಕರೀಂ ಖಂಡಿಗ, ಕೋಶಾಧಿಕಾರಿ BM ಹಮೀದ್ ಮಡಂತಿಲ, ಪ್ರದಾನ ಕಾರ್ಯದರ್ಶಿ MA ಬಶೀರ್, ಜೊತೆ ಕಾರ್ಯದರ್ಶಿ ಸಂಶುದ್ದೀನ್ ಮನಿಲ, EM ಮುಸ್ತಫ KA ರಿಲ್ವಾನ್, ಸಂಘಟನಾ ಕಾರ್ಯದರ್ಶಿ KA ಮಂಝಿರ್, ಸಲಹಾ ಕಾರ್ಯದರ್ಶಿ BPನಿಸಾರ್ (ನಿಚ್ಚು) ಸೇರಿದಂತೆ ಒಟ್ಟು 34 ಸದ್ಯರೊಳಗೊಂಡ ಸಮಿತಿಯನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ