ಬೋಳಂತೂರು ನಾರಂಕೋಡಿ ತಾಜುಲ್ ಉಲಮಾ ಮದ್ರಸದಲ್ಲಿ ದಿನಾಂಕ:- 09 -02 -2024 ಶುಕ್ರವಾರ ಸಂಜೆ 4.30 ಕ್ಕೆ ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಮೌಲಿದ್ ಮಜ್ಲಿಸ್ ಕಾರ್ಯಕ್ರಮವು ಟಿ.ಯು ಮದರಸ ವಠಾರ ನಾರಂಕೋಡಿಯಲ್ಲಿ ನಡೆಯಲಿದೆ.
ಸಂಜೆ 4.30 ಕ್ಕೆ – ಶೈಖುನಾ ಬೊಳ್ಮಾರ್ ಅಬೂಬಕ್ಕರ್ ಮುಸ್ಲಿಯಾರ್ ಉಸ್ತಾದ್ ರವರ ನೇತೃತ್ವದಲ್ಲಿ ಮರ್ ಹೂಂ ಶೈಖುನಾ ಸುರಿಬೈಲ್ ಉಸ್ತಾದ್ ರವರ ಮಖ್ ಬರ ಝಿಯಾರತ್ ನಡೆಯಲಿದೆ.
ಸಂಜೆ 5 ಕ್ಕೆ- ಸುಲೈಮಾನ್ ಸಖಾಫಿ, ಖತೀಬರು ಬೋಳಂತೂರು ಇವರ ನೇತೃತ್ವದಲ್ಲಿ ತಾಜುಲ್ ಉಲಮಾ ಮೌಲಿದ್ ಮಜ್ಲಿಸ್ ನಡೆಯಲಿದೆ.
ಸಂಜೆ 7.00ಕ್ಕೆ ಹಮೀದ್ ಮದನಿ, ಸದರ್ ಮುಅಲ್ಲಿಂ ನಾರಂಕೋಡಿ ಇವರ ನೇತೃತ್ವದಲ್ಲಿ ಬದ್ರಿಯತ್ ಮಜ್ಲಿಸ್ ನಡೆಯಲಿದೆ.
ರಾತ್ರಿ ಗಂಟೆ 8 ಕ್ಕೆ ಅಸ್ಸಯ್ಯಿದ್ ನೂರುಸ್ಸಾದಾತ್ ಬಾಯಾರ್ ತಂಙಳ್ ರವರ ನೇತೃತ್ವದಲ್ಲಿ ಅನುಸ್ಮರಣಾ ಸಮ್ಮೇಳನ ನಡೆಯಲಿದೆ. ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಉದ್ಘಾಟಿಸಲಿದ್ದಾರೆ.
ಬಹು! ನೌಫಲ್ ಸಖಾಫಿ ಕಳಸ, ದ್ಸಿಕ್ರಾ ಮೂಡಬಿದ್ರೆ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಅಬ್ದುಲ್ಲಾ ನಾರಂಕೋಡಿಯವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಿ.ಹೆಚ್ ಮಹಮ್ಮದಲಿ ಸಖಾಫಿ ಅಶ್ ಅರಿಯ್ಯ ಇವರು ಪ್ರಾಸ್ತಾವಿಕ ಭಾಷಣವನ್ನು ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಿ.ಎಂ ಅಬೂಬಕ್ಕರ್ ಲತೀಫಿ ಎಣ್ಮೂರು, ಅಲ್ ಹಾಜಿ ಸುಲೈಮಾನ್ ಮುಸ್ಲಿಯಾರ್ ನಾರ್ಶ, ಎಂ. ಎಸ್ ಮಹಮ್ಮದ್ , ಅಬ್ಬಾಸ್ ಅಲಿ ಬೋಳಂತೂರು, ಇಬ್ರಾಹೀಂ ನವಾಝ್ ಬಡಕಬೈಲ್, ಶಾಕೀರ್ ಬಡಕಬೈಲ್, ರಝಾಕ್ ಕುಕ್ಕಾಜೆ, ಲತೀಫ್ ಪರ್ತಿಪ್ಪಾಡಿ, ಯಾಕೂಬ್ ದಂಡೆಮಾರ್ , ಅನ್ಸಾರ್ ಬಿ.ಜಿ, ಹಾಗೂ ಅಶ್ರಫ್ ಸುರಿಬೈಲ್ ಇವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮದ್ರಸ ರಂಗದಲ್ಲಿ ಸುಮಾರು 51 ವರ್ಷ ಸೇವೆ ಸಲ್ಲಿಸಿದ ಅಲ್ ಹಾಜಿ ಸುಲೈಮಾನ್ ಮುಸ್ಲಿಯಾರ್ ನಾರ್ಶ, ದಾರುಲ್ ಅಶ್ ಅರಿಯ್ಯ ವಿದ್ಯಾ ಸಂಸ್ಥೆಯ ಮೆನೇಜರ್ ಆಗಿ 22 ವರ್ಷಗಳಿಂದ ಸೇವೆಸಲ್ಲಿಸಿದ ಮುಹಮ್ಮದಲಿ ಸಖಾಫಿ ಉಸ್ತಾದ್, ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಾಕೂಬ್ ದಂಡೆಮಾರ್ ಹಾಗೂ ತಾಜುಲ್ ಉಲಮಾ ಮದ್ರಸದ ಹಿರಿಯ ಸದಸ್ಯರಾದ ಇಬ್ರಾಹೀಂ ನಾರಂಕೋಡಿಯವರನ್ನು ಸನ್ಮಾನಿಸಲಿದ್ದಾರೆ ಎಂದು ಸ್ವಾಗತ ಸಮಿತಿಯ ಕನ್ವೀನರ್ ಝಕರಿಯಾ ನಾರ್ಶ ಪ್ರಕಟನೆಗೆ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ