ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ
ಕುದ್ರೋಳಿ ದರ್ಗಾ ಸಮಿತಿಯ ಆಶ್ರಯದಲ್ಲಿ ಬೃಹತ್ ಬದ್ರ್ ಮೌಲಿದ್ ಮಜ್ಲಿಸ್ ಹಾಗೂ ಇಪ್ತಾರ್ ಕೂಟ ದಿನಾಂಕ 02-06-2018 ಶನಿವಾ *ರಂಝಾನ್ 17* ರಂದು ಸಮಯ ಸಾಯಂಕಾಲ 5.30 ಕ್ಕೆ ನಡೆಯಲಿದೆ. ಇದರ
ನೇತೃತ್ವ ವನ್ನು ನಡುಪಳ್ಳಿ ಜುಮಾ ಮಸೀದಿ ಖತೀಬರು
ಬಹು !! ಇರ್ಷಾದ್ ಫೈಝಿ ಪಾಲ್ತಾಡ್ ವಹಿಸುವರು. ದರ್ಗಾ ಅದ್ಯಕ್ಷರಾದ ಮುಸ್ತಾಕ್ ಅಹ್ ಮದ್ ಅಧ್ಯಕ್ಷ ತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಊರಿನ ಪ್ರಮುಖರು ಬಾಗವಹಿಸಲಿದ್ದಾರೆ. ಎಂದು ದರ್ಗಾ ಪ್ರ ಕಾರ್ಯದರ್ಶಿ
ಅಶ್ರಪ್ ಕಿನಾರ ಮಂಗಳೂರು
ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ