ಪುತ್ತೂರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು, ಸೌದಿ ಅರೇಬಿಯಾ ಬುರೈದ ಸಮಿತಿಯ ವಾರ್ಷಿಕ ಸಂಗಮವು ಇತ್ತೀಚೆಗೆ ಬುರೈದ, ಅರ್ಬಈನ್, ಸೈನ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕೇಂದ್ರ ಸಮಿತಿಯ ಉಪಾಧ್ಯಕ್ಷ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ಸಂಸ್ಥೆಯ ಕಾರ್ಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಬುರೈದಾ ಸಮಿತಿ ಉಪಾಧ್ಯಕ್ಷ ಅಬ್ದುಲ್ಲಾ ಕೊಯ್ಲ ಅಧ್ಯಕ್ಷತೆ ವಹಿಸಿದರು. ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಮುಹಮ್ಮದ್ ಸಾಲಿಹ್ ಬೆಳ್ಳಾರೆ ಉದ್ಘಾಟಿಸಿದರು. ಮರ್ಕಝುಲ್ ಹುದಾ ಸೌದಿ ಅರೇಬಿಯಾ ಸಂಚಾಲಕ ಅಬ್ದುಲ್ ರಶೀದ್ ಸಖಾಫಿ ಮಿತ್ತೂರು ಪ್ರಾಸ್ತಾವಿಕ ಭಾಷಣ ಮಾಡಿದರು.
ರಿಯಾದ್ ಘಟಕದ ಅಧ್ಯಕ್ಷ ಅಶ್ರಫ್ ಕಿಲ್ಲೂರ್, ಪ್ರಧಾನ ಕಾರ್ಯದರ್ಶಿ ಕೆ ಎಂ ಎಸ್ ಅಶ್ರಫ್ ನೀರಕಟ್ಟೆ, ಸಮಿತಿ ನಾಯಕರಾದ ಅಬ್ದುಲ್ ರಝಾಕ್ ಬಾರ್ಯ, ಇಲ್ಯಾಸ್ ಲತೀಫಿ, ಡಿಕೆಎಸ್ಸಿ ಬುರೈದಾ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಕಣ್ಣಂಗಾರ್, ದಾರುಲ್ ಇರ್ಷಾದ್ ಅಧ್ಯಕ್ಷ ಅಬ್ದುಲ್ ರಝಾಕ್ ನೆಕ್ಕಿಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.
ಬುರೈದಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಆನಡ್ಕ ಸ್ವಾಗತಿಸಿ ಕೋಶಾಧಿಕಾರಿ ಝಕರಿಯಾ ಕೊರಿಂಗಿಲ ಕಾರ್ಯಕ್ರಮ ನಿರೂಪಿಸಿದರು.



















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್