ಕುತ್ತಾರ್ ಮೇ 27 : ( ಜನಧ್ವನಿ ವಾರ್ತೆ) SSF ಸಂತೋಷ್ ನಗರ ಯೂನಿಟ್ ವತಿಯಿಂದ ಬಡ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಮತ್ತು ಶಾಲಾ ಸಾಮಗ್ರಿಗಳನ್ನು ವಿತರಿಸಲಾಯಿತು .

ಸಿರಾಜುಲ್ ಉಲೂಂ ಮದರಸ ಹಾಲ್ ಸಂತೋಷ್ ನಗರ ದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುನೀರ್ SN ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬದ್ರಿಯಾ ಜುಮಾ ಮಸ್ಜಿದ್ ಸಂತೋಷ್ ನಗರ ಇದರ ಖತೀಬರು ಯಾಕುಬ್ ನಈಮಿ ಅಲ್ ಅಪ್ಳಲಿ ಗುಡ್ಡಕೆರೆ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು, ಈ ಸಮಯದಲ್ಲಿ ಮಸೀದಿಯ ಮಾಜಿ ಅಧ್ಯಕ್ಷರದ ಅಬ್ದುಲ್ ರಝಕ್ ಹಾಜಿ, N.ಅಬ್ದುರಹ್ಮಾನ್, A.ಮೊಹಮ್ಮದ್,ಸಿದ್ದಿಕ್ ಮದನಿ,ರಿಯಾಜ್ ಬಹಸನಿ,ಹಫೀಳ ,ಸುಹೇಲ್ ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ