SMA ಬೋಳಂತೂರು ರೀಜನಲ್ ವತಿಯಿಂದ ಫೆ.9 ರಂದು ನಾರಂಕೋಡಿ ತಾಜುಲ್ ಉಲಮಾ ಮದ್ರಸಕ್ಕೆ ಬೆಂಚ್ ಮತ್ತು ಡೆಸ್ಕನ್ನು ಕೊಡುಗೆಯಾಗಿ ನೀಡಲಾಯಿತು.
ಕಾರ್ಯಕ್ರಮದಲ್ಲಿ SMA ಬೋಳಂತೂರು ರೀಜನಲ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಅಮ್ಜದಿ, SJM ಬೋಳಂತೂರು ಅಧ್ಯಕ್ಷರಾದ ಮಹ್ಮೂದ್ ಸಅದಿ, SMA ಸದಸ್ಯರಾದ ಇಬ್ರಾಹೀಂ ನಾರ್ಶ, ರಫೀಕ್ ಮಾಡದಬಳಿ, ಫಾರೂಕ್ ಬಿ.ಜಿ. ,ಝಕರಿಯಾ ನಾರ್ಶ, ಟಿ.ಯು ಮದರಸ ಸದರ್ ಮುಅಲ್ಲಿಮ್ ಹಮೀದ್ ಮದನಿ ನಾರ್ಶ, ಕಾರ್ಯದರ್ಶಿ ಇಬ್ರಾಹೀಂ ಕರೀಂ ಕದ್ಕಾರ್ ಹಾಗೂ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ನಾರಂಕೋಡಿಯವರು ಉಪಸ್ಥಿತಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್