ಬೋಳಂತೂರು ನಾರಂಕೋಡಿ ತಾಜುಲ್ ಉಲಮಾ ಮದರಸ ಇದರ ವತಿಯಿಂದ ಬದ್ರಿಯತ್ ಮಜ್ಲಿಸ್ ಹಾಗೂ ತಾಜುಶ್ಶರೀಅಃ ಆಲಿ ಕುಂಞ ಉಸ್ತಾದ್ ಮತ್ತು ಕರ್ವೇಲ್ ಸಾದಾತ್ ತಂಙಳ್ ರವರ ಅನುಸ್ಮರಣಾ ಸಂಗಮ ದಿನಾಂಕ:- 20-2-2024 ರಂದು ಅಬ್ದುಲ್ಲಾ ನಾರಂಕೋಡಿಯವರ ಅಧ್ಯಕ್ಷತೆಯಲ್ಲಿ ಟಿ.ಯು ಮದರಸ ನಾರಂಕೋಡಿಯಲ್ಲಿ ನಡೆಯಿತು.

ಅಬ್ದುಲ್ ಹಮೀದ್ ಮದನಿ ನಾರ್ಶ ಇವರು ಬದ್ರಿಯತ್ ಮಜ್ಲಿಸ್ ಗೆ ನೇತೃತ್ವ ವಹಿಸಿದರು.
ಅಕ್ಬರ್ ಅಲಿ ಮದನಿ ಮಂಚಿ ಬೈಲ್ ಅನುಸ್ಮರಣಾ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಫಾರೂಕ್ ಬಿ.ಜಿ , ದಾವೂದ್ ಕಲ್ಲಡ್ಕ , ಇಬ್ರಾಹೀಂ ನಾರಂಕೋಡಿ, ಅಬ್ದುಲ್ ಹಮೀದ್ (ಕಿಡಾವು) ನಾರಂಕೋಡಿ, ಇಸ್ಮಾಯಿಲ್ ನಾರಂಕೋಡಿ , ಹಮೀದ್ (ಅಬ್ಬು) ನಾರಂಕೋಡಿ ಹಾಗೂ ಖಾದರ್ ಕೆ ಪಿ ಬೈಲ್ ಇವರು ಭಾಗವಹಿಸಿದರು. ಇಬ್ರಾಹೀಂ ಕರೀಂ ಕದ್ಕಾರ್ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್