ದಮ್ಮಾಮ್ : ಏರ್ ಇಂಡಿಯಾ ವಿಮಾನವು ತನ್ನ ವಿಳಂಬ ಪಲ್ಲವಿಯನ್ನು ಮುಂದುವರಿಸಿ, ಪ್ರಯಾಣಿಕರನ್ನು ಸತಾಯಿಸುವ ಚಾಳಿಯನ್ನು ರೂಢಿಸಿಕೊಂಡಿದೆ. ನಿನ್ನೆ ದಮ್ಮಾಮ್ನಿಂದ ಮಂಗಳೂರಿಗೆ ತೆರಳಬೇಕಾದ Air India Express ವಿಮಾನ ಕ್ಲಪ್ತ ಸಮಯಕ್ಕೆ ಪ್ರಯಾಣಿಸದೆ, ಪ್ರಯಾಣಿಕರನ್ನು ಕುಳ್ಳಿರಿಸಿ ವಿಮಾನದೊಳಗೆ ಉಸಿರುಗಟ್ಟಿಸುವಂತೆ ಮಾಡಿದೆ.
ನಿನ್ನೆ ರಾತ್ರಿ (23/02/2024) 10:20 ಕ್ಕೆ ಟೇಕ್ಆಫ್ ಆಗ ಬೇಕಿದ್ದ ವಿಮಾನ ಒಂದು ಗಂಟೆಗಳ ಕಾಲ ವಿಳಂಬಗೊಂಡಿದೆ. ಸುಮಾರು ಒಂದು ಗಂಟೆಗಳ ಕಾಲ ವಿಮಾನದೊಳಗೆ ಕುಳಿತಿದ್ದ ಪ್ರಯಾಣಿಕರು
ಉಸಿರಾಡಲೂ ಕಷ್ಟಪಡುವ ಅವಸ್ಥೆ ಉಂಟಾಗಿದೆ.
ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ
ಕುಂದಾಪುರ ಮೂಲದ ಮಹಿಳೆ ಒಬ್ಬರು
ವಿಮಾನಯಾನದ ವಿಳಂಬದಿಂದಾಗಿ ಆರೋಗ್ಯ ತೀವ್ರ ಹದಗೆಡುವಂತಾಯಿತು.
ಇದು Air India ಕ್ಕೆ ಹೊಸತೇನಲ್ಲ.
ನಿರಂತರ ಪ್ರಯಾಣಿಕರನ್ನು ಸತಾಯಿಸುವುದು, ಪ್ರಶ್ನಿಸಿದರೆ ಪ್ರಯಾಣಿಕರಿಗೆ ಉಡಾಫೆ ಉತ್ತರ ಕೊಡುವ Air India ಸಿಬ್ಬಂದಿಗಳ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ ಎಂದು ಅನಿವಾಸಿ ಮಿತ್ರರು ಒತ್ತಾಯಿಸಿದ್ದಾರೆ.
ವರದಿ: ಇಸ್ಹಾಕ್ ಸಿ.ಐ.ಫಜೀರ್ (ಗಲ್ಫ್ ಕನ್ನಡಿಗ)
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು