ಶಿವಾಜಿ ನಗರದ ಮಸ್ಜಿದುನ್ನೂರ್ ಇದರ ಅಧೀನದಲ್ಲಿರುವ ಸಿದ್ದೀಖಿಯ್ಯ ದ ಅವಾ ದರ್ಸ್” ಇದರ ಪಂಚ ವಾರ್ಷಿಕ ಮಹಾ ಸಮ್ಮೇಳನ ಹಾಗು ತಾಜುಶ್ಶರೀಅ ಉರೂಸ್ ಮುಬಾರಕ್ ನಾಳೆ (ಮಾರ್ಚ್ 7ಕ್ಕೆ) ರಾತ್ರಿ 7 ಗಂಟೆಯಿಂದ ಮಸ್ಜಿದುನ್ನೂರ್ ನಲ್ಲಿ ನಡೆಯಲಿದೆ.
ಈ ಪ್ರಸ್ತುತ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ಡಾ! ಫಾರೂಖ್ ನಈಮಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಪ್ರವಾದಿ ಪ್ರಕೀರ್ತನೆಗಾರ ಸಯ್ಯಿದ್ ತ್ವಾಹ ತಙ್ಙಳ್ ಮದ್ಹ್ ಹಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಯ್ಯಿದ್ ಜಝೀಲ್ ಶಾಮಿಲ್ ಇರ್ಫಾನಿ, ಅನಸ್ ಸಿದ್ದೀಖಿ ಶಿರಿಯ,ಜಾಫರ್ ನೂರಾನಿ ಹಾಗೂ ಹಲವಾರು ಉಲಮಾ , ಉಮರಾ ನೇತಾರರು ಭಾಗವಹಿಸಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತ ಸಮಿತಿಯು ಪ್ರೀತಿ ಪೂರ್ವಕ ಆಮಂತ್ರಿಸಿದೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ