ಮಂಗಳೂರು: ನೊಂದವರ ಪಾಲಿನ ಸಾಂತ್ವನದ ಭರವಸೆಯಾಗಿರುವ ಲತೀಫ್ ಗುರುಪುರ ನೇತೃತ್ವದ ಅನಿ ಟ್ರೇಡಿಂಗ್ ಸಮೂಹ ಸಂಸ್ಥೆಯಿಂದ ಸೂರಿಲ್ಲದವರಿಗೆ ಆಸರೆ ಯೋಜನೆಯಡಿಯಲ್ಲಿ ಹೊಸ ಮನೆ ಕೀ ಹಸ್ತಾಂತರ ಕಾರ್ಯಕ್ರಮ ನಾಳೆ ಮಧ್ಯಾಹ್ನ ಮಂಗಳೂರು ತಾಲೂಕಿನ ಇನೋಳಿಯಲ್ಲಿ ನಡೆಯಲಿದೆ.
ಬಡ ಮತ್ತು ನಿರ್ಗತಿಕ ಕುಟುಂಬಗಳನ್ನು ಆಯ್ಕೆ ಮಾಡಿ ಕಳೆದ ವರ್ಷ 5ಮನೆ ನಿರ್ಮಿಸುವುದಾಗಿ ತೀರ್ಮಾನಿಸಲಾಗಿದ್ದು, ಇದೀಗ ಎರಡು ಮನೆಗಳು ಪೂರ್ತಿಗೊಂಡಿದ್ದು ಮೊದಲನೆಯ ಮನೆಯನ್ನು ದಿನಾಂಕ 10-03-2024 ಆದಿತ್ಯವಾರ(ನಾಳೆ) ಮಧ್ಯಾಹ್ನ 12:30ಕ್ಕೆ ಸಯ್ಯಿದ್ ಮುಹಮ್ಮದ್ ಶಮೀಮ್ ತಂಙಳ್ ಕುಂಬೋಳ್ ಕೀ ಹಸ್ತಾಂತರಿಸುವ ಮೂಲಕ ಚಾಲನೆ ನೀಡಲಿದ್ದಾರೆ. ನಾಳೆಯ ಮೊದಲನೆಯ ಮನೆಯನ್ನು ಹಸನಬ್ಬ(ಪುತ್ತಾಕ) ಕಡವು ಇವರಿಗೆ ಹಸ್ತಾಂತರಿಸುವುದಾಗಿ ಅನಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿವೆ.
ಫೋಟೋ: ಲತೀಫ್ ಗುರುಪುರ
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ