ಮಾಣಿ : ಕರ್ನಾಟಕ ಮುಸ್ಲಿಂ ಜಮಾಅತ್,ಸುನ್ನೀ ಯುವಜನ ಸಂಘ ಎಸ್ವೈಎಸ್,ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ರೇಶನ್ ಕಿಟ್ ವಿತರಿಸಲಾಯಿತು.
ಇಲ್ಲಿನ ಸಂಜರಿ ಕಾಂಪ್ಲೆಕ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾಲ್ ಮುಸ್ಲಿಯಾರ್ ಮಾಣಿ ದುಆ ನೆರವೇರಿಸಿದರು, ಕಾರ್ಯಕ್ರಮದಲ್ಲಿ ಪ್ರಮುಖ ನೇತಾರರಾದ ಯೂಸುಫ್ ಹಾಜಿ ಸೂರಿಕುಮೇರು, ಹನೀಫ್ ಸಂಕ,ಹಂಝ ಸೂರಿಕುಮೇರು, ಅಬ್ದುಲ್ ಖಾದರ್ ಅರ್ಕ, ಫಾರೂಕ್ ಶೂ ಪ್ಯಾಲೇಸ್, ಇಮ್ರಾನ್ ಸೂರಿಕುಮೇರು, ಮುಈನುದ್ದೀನ್ ಮಾಣಿ,ಅಜ್ಮಲ್ ಮಾಣಿ ಉಪಸ್ಥಿತರಿದ್ದರು, ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ