ಮಾಣಿ : ಕರ್ನಾಟಕ ಮುಸ್ಲಿಂ ಜಮಾಅತ್,ಸುನ್ನೀ ಯುವಜನ ಸಂಘ ಎಸ್ವೈಎಸ್,ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ರೇಶನ್ ಕಿಟ್ ವಿತರಿಸಲಾಯಿತು.
ಇಲ್ಲಿನ ಸಂಜರಿ ಕಾಂಪ್ಲೆಕ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾಲ್ ಮುಸ್ಲಿಯಾರ್ ಮಾಣಿ ದುಆ ನೆರವೇರಿಸಿದರು, ಕಾರ್ಯಕ್ರಮದಲ್ಲಿ ಪ್ರಮುಖ ನೇತಾರರಾದ ಯೂಸುಫ್ ಹಾಜಿ ಸೂರಿಕುಮೇರು, ಹನೀಫ್ ಸಂಕ,ಹಂಝ ಸೂರಿಕುಮೇರು, ಅಬ್ದುಲ್ ಖಾದರ್ ಅರ್ಕ, ಫಾರೂಕ್ ಶೂ ಪ್ಯಾಲೇಸ್, ಇಮ್ರಾನ್ ಸೂರಿಕುಮೇರು, ಮುಈನುದ್ದೀನ್ ಮಾಣಿ,ಅಜ್ಮಲ್ ಮಾಣಿ ಉಪಸ್ಥಿತರಿದ್ದರು, ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ