ಕೆಸಿಎಫ್ ಯುಎಇ ದಶವಾರ್ಷಿಕ ಪ್ರಯುಕ್ತ ಹಮ್ಮಿಕೊಳ್ಳಲಾದ 10 ಉಚಿತ ಮನೆ ನಿರ್ಮಾಣ ಯೋಜನೆಗಳಲ್ಲಿ ಮುಖ್ಯವಾದ ಯೋಜನೆ ದಾರುಲ್ ಅಮಾನ್ ವಸತಿ ನಿರ್ಮಾಣದಲ್ಲಿ 8ನೇ ಮನೆಗೆ KCF ದುಬೈ ನಾರ್ತ್ ಝೋನ್ ಪ್ರಾಯೋಜಿಕತ್ವದಲ್ಲಿ 10/03/2024 ಬೆಳಿಗ್ಗೆ 8.30ಕ್ಕೆ ಮಂಗಳೂರಿನ ಮೊಂಟೆಪದವಿನಲ್ಲಿ ಶಿಲಾನ್ಯಾಸ ಮಾಡಲಾಯಿತು.
ಬಹು ಸೆಯ್ಯಿದ್ ಶಂಸುದ್ದೀನ್ ತಂಗಳ್ ಗಾಂದಿನಗರ ಶಿಲಾನ್ಯಾಸ ನೆರವೇರಿಸಿದರು.
ಕೆಸಿಎಫ್ ಹಿರಿಯ ನಾಯಕರಾದ ಮೆಹಬೂಬ್ ಸಖಾಫಿ ಕಿನ್ಯ, ಇಬ್ರಾಹಿಂ ಹಾಜಿ ಕೋಲ್ನಾಡು, ಸ್ಥಳೀಯ ಎಸ್ಎಸ್ಎಫ್, ಎಸ್ ವೈ ಎಸ್ ಇತರ ಸುನ್ನಿ ಸಂಘಟನಾ ಕಾರ್ಯಕರ್ತರು ಭಾಗವಹಿಸಿದರು.


















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ