ಕಾಟಿಪಳ್ಳ ಮುಸ್ಲಿಂ ಯೂತ್ ಅಸೋಸಿಯೇಷನ್ (ಕೆಎಂವೈಎ) ದಮ್ಮಾಂ ಘಟಕದ ಇಫ್ತಾರ್ ಕೂಟ ಇಂದು 15, ಮಾರ್ಚ್ 2024 ಶುಕ್ರವಾರ ಜುಬೈಲ್ ನಲ್ಲಿ ಜರಗಿತು.
ಅಧ್ಯಕ್ಷ ಮುಸ್ಥಫ ಇಬ್ರಾಹೀಂರವರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷ ಪಿ.ಎಂ. ಆರಿಫ್ ರವರ ಘನ ಅಧ್ಯಕ್ಷತೆಯಲ್ಲಿ ಜರಗಿತು.
ಮಾಷ್ಟರ್ ಸುಲೈಮಾನ್ ಆಹಿದ್ ಬಿನ್ ಶಕೀಲ್ ಖಿರಾಅತ್ ಪಠಿಸಿದರು.

ಉಪಾಧ್ಯಕ್ಷ ಸೈಫುಲ್ಲ ಮುಹ್ಯಿದ್ದೀನ್ ಇಫ್ತಾರ್ ಕೂಟಕ್ಕೆ ಆಗಮಿಸಿದ ಅಲ್ ಹಸ್ಸ, ಜುಬೈಲ್, ಅಲ್ಖೋಬರ್, ದಮ್ಮಾಂ ಘಟಕದ ಸದಸ್ಯರನ್ನು ಸ್ವಾಗತಿಸಿದರು ಹಾಗೂ ಮಹಾಸಭೆಯ ವರದಿಯನ್ನು ವಾಚಿಸಿದರು.
ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಕಾಟಿಪಳ್ಳ ರವರು ರಮಳಾನ್ ಸಂದೇಶದಲ್ಲಿ ರಮಳಾನ್ ನಲ್ಲಿ ನಿರ್ವಹಿಸುವ ಇಬಾದತ್, ಕಾರ್ಯ ಪ್ರವರ್ತನೆ ಬಗ್ಗೆ ವಿವರಿಸಿ ಅದಕ್ಕೆ ಅಲ್ಲಾಹನು ನೀಡುವ ಪ್ರತಿಫಲದ ಬಗ್ಗೆ ವಿಶದೀಕರಿಸಿದರು.
ಕೋಶಾಧಿಕಾರಿ ಪಿ.ಎಂ. ತಾಜುದ್ದೀನ್ ಪ್ರವರ್ತನಾ ವರದಿ ಮಂಡಿಸಿದರು.
ಮಾಜಿ ಅಧ್ಯಕ್ಷರುಗಳಾದ ಪಿ.ಎ. ರಹ್ಮಾನ್, ಪಿ.ಎ. ಮುಹಮ್ಮದ್ ಬಶೀರ್, ನಝೀರ್ ಗುಲಾಂ ಹಾಗೂ ಇನ್ನಿತರ ಸದಸ್ಯರು ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್