ರಿಯಾದ್(ಮಾ,29); ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಬದಿಯ ಸೆಕ್ಟರ್ ವತಿಯಿಂದ ಮಾರ್ಚ್ 29 ಶುಕ್ರವಾರ ದಂದು ಗ್ರಾಂಡ್ ಇಫ್ತಾರ್ ಮೀಟ್ ಕಾರ್ಯಕ್ರಮ ರಿಯಾದ್ ಶಾರ ಮದೀನಾ ದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಸಿಎಫ್ ಬದಿಯ ಸೆಕ್ಟರ್ ಅಧ್ಯಕ್ಷರಾದ ಹಮೀದ್ ಮಠ ವಹಿಸಿದ್ದರು.

ಸೆಕ್ಟರ್ ವ್ಯಾಪ್ತಿಯ ನಾಲ್ಕು ಯೂನಿಟ್ ಗಳು ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೆಸಿಎಫ್ ರಿಯಾದ್ ಝೋನ್ ಪ್ರ, ಕಾರ್ಯದರ್ಶಿ ಅಶ್ರಫ್ ಕಿಲ್ಲೂರು, ಬದಿಯ ಸೆಕ್ಟರ್ ಉಸ್ತುವಾರಿ ಫಾರೂಕ್ ಪಾಣೆಮಂಗಳೂರು, ಸೆಕ್ಟರ್ ಶಿಕ್ಷಣ ಇಲಾಖೆ & ವಾದಿ ಲಬನ್ ಅಧ್ಯಕ್ಷರಾದ ಶಫೀಕ್ ಅಹ್ಸನಿ, ಶಾರ ಅಬ್ರಾಜ್ ಯುನಿಟ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಲೆಕ್ಕಾಡಿ, ಶಾರ ಮದೀನ ಯೂನಿಟ್ ಅಧ್ಯಕ್ಷರಾದ ಉಮ್ಮರ್ ಖಾಸಿಂ, ಶಿಫಾ ಯುನಿಟ್ ಅಧ್ಯಕ್ಷರಾದ ರಝ್ಝಾಕ್ ಪಾಲ್ಯ, ಅಬ್ದುಲ್ ರಝ್ಝಾಕ್ ಹಮ್ದಾನಿ ಮಾಚಾರ್, ರಿಯಾಝ್ ನೆಲ್ಯಾಡಿ, ರಶೀದ್ ಕಕ್ಕಿಂಜೆ, ರಝ್ಝಾಕ್ ಕಟ್ಟಾ, ಹಾರಿಸ್ ಕನ್ಯಾನ, ಹುಝೈಫಾ ಪೆರಾಜೆ, ಸತ್ತಾರ್ ಮಿತ್ತೂರು, ಮೊದಲಾದ ಯೂನಿಟ್, ಸೆಕ್ಟರ್, ಝೋನ್ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ