ರಿಯಾದ್(ಮಾ,29); ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಬದಿಯ ಸೆಕ್ಟರ್ ವತಿಯಿಂದ ಮಾರ್ಚ್ 29 ಶುಕ್ರವಾರ ದಂದು ಗ್ರಾಂಡ್ ಇಫ್ತಾರ್ ಮೀಟ್ ಕಾರ್ಯಕ್ರಮ ರಿಯಾದಿನ ಶಾರ ಮದೀನಾ ದಿಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಸಿಎಫ್ ಬದಿಯ ಸೆಕ್ಟರ್ ಅಧ್ಯಕ್ಷರಾದ ಹಮೀದ್ ಮಠ ವಹಿಸಿದ್ದರು.
ಸೆಕ್ಟರ್ ವ್ಯಾಪ್ತಿಯ ನಾಲ್ಕು ಯೂನಿಟ್ ಗಳು ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೆಸಿಎಫ್ ರಿಯಾದ್ ಝೋನ್ ಪ್ರ, ಕಾರ್ಯದರ್ಶಿ ಅಶ್ರಫ್ ಕಿಲ್ಲೂರು, ಬದಿಯ ಸೆಕ್ಟರ್ ಉಸ್ತುವಾರಿ ಫಾರೂಕ್ ಪಾಣೆಮಂಗಳೂರು, ಸೆಕ್ಟರ್ ಶಿಕ್ಷಣ ಇಲಾಖೆ & ವಾದಿ ಲಬನ್ ಅಧ್ಯಕ್ಷರಾದ ಶಫೀಕ್ ಅಹ್ಸನಿ, ಶಾರ ಅಬ್ರಾಜ್ ಯುನಿಟ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಲೆಕ್ಕಾಡಿ, ಶಾರ ಮದೀನ ಯೂನಿಟ್ ಅಧ್ಯಕ್ಷರಾದ ಉಮ್ಮರ್ ಖಾಸಿಂ, ಶಿಫಾ ಯುನಿಟ್ ಅಧ್ಯಕ್ಷರಾದ ರಝ್ಝಾಕ್ ಪಾಲ್ಯ, ಅಬ್ದುಲ್ ರಝ್ಝಾಕ್ ಹಮ್ದಾನಿ ಮಾಚಾರ್, ರಿಯಾಝ್ ನೆಲ್ಯಾಡಿ, ರಶೀದ್ ಕಕ್ಕಿಂಜೆ, ರಝ್ಝಾಕ್ ಕಟ್ಟಾ, ಹಾರಿಸ್ ಕನ್ಯಾನ, ಹುಝೈಫಾ ಪೆರಾಜೆ, ಸತ್ತಾರ್ ಮಿತ್ತೂರು, ಮೊದಲಾದ ಯೂನಿಟ್, ಸೆಕ್ಟರ್, ಝೋನ್ ನಾಯಕರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?