ರಿಯಾದ್(ಮಾ,29); ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಬದಿಯ ಸೆಕ್ಟರ್ ವತಿಯಿಂದ ಮಾರ್ಚ್ 29 ಶುಕ್ರವಾರ ದಂದು ಗ್ರಾಂಡ್ ಇಫ್ತಾರ್ ಮೀಟ್ ಕಾರ್ಯಕ್ರಮ ರಿಯಾದಿನ ಶಾರ ಮದೀನಾ ದಿಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಸಿಎಫ್ ಬದಿಯ ಸೆಕ್ಟರ್ ಅಧ್ಯಕ್ಷರಾದ ಹಮೀದ್ ಮಠ ವಹಿಸಿದ್ದರು.
ಸೆಕ್ಟರ್ ವ್ಯಾಪ್ತಿಯ ನಾಲ್ಕು ಯೂನಿಟ್ ಗಳು ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೆಸಿಎಫ್ ರಿಯಾದ್ ಝೋನ್ ಪ್ರ, ಕಾರ್ಯದರ್ಶಿ ಅಶ್ರಫ್ ಕಿಲ್ಲೂರು, ಬದಿಯ ಸೆಕ್ಟರ್ ಉಸ್ತುವಾರಿ ಫಾರೂಕ್ ಪಾಣೆಮಂಗಳೂರು, ಸೆಕ್ಟರ್ ಶಿಕ್ಷಣ ಇಲಾಖೆ & ವಾದಿ ಲಬನ್ ಅಧ್ಯಕ್ಷರಾದ ಶಫೀಕ್ ಅಹ್ಸನಿ, ಶಾರ ಅಬ್ರಾಜ್ ಯುನಿಟ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಲೆಕ್ಕಾಡಿ, ಶಾರ ಮದೀನ ಯೂನಿಟ್ ಅಧ್ಯಕ್ಷರಾದ ಉಮ್ಮರ್ ಖಾಸಿಂ, ಶಿಫಾ ಯುನಿಟ್ ಅಧ್ಯಕ್ಷರಾದ ರಝ್ಝಾಕ್ ಪಾಲ್ಯ, ಅಬ್ದುಲ್ ರಝ್ಝಾಕ್ ಹಮ್ದಾನಿ ಮಾಚಾರ್, ರಿಯಾಝ್ ನೆಲ್ಯಾಡಿ, ರಶೀದ್ ಕಕ್ಕಿಂಜೆ, ರಝ್ಝಾಕ್ ಕಟ್ಟಾ, ಹಾರಿಸ್ ಕನ್ಯಾನ, ಹುಝೈಫಾ ಪೆರಾಜೆ, ಸತ್ತಾರ್ ಮಿತ್ತೂರು, ಮೊದಲಾದ ಯೂನಿಟ್, ಸೆಕ್ಟರ್, ಝೋನ್ ನಾಯಕರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ