ರಿಯಾದ್(ಮಾ,29); ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಬದಿಯ ಸೆಕ್ಟರ್ ವತಿಯಿಂದ ಮಾರ್ಚ್ 29 ಶುಕ್ರವಾರ ದಂದು ಗ್ರಾಂಡ್ ಇಫ್ತಾರ್ ಮೀಟ್ ಕಾರ್ಯಕ್ರಮ ರಿಯಾದಿನ ಶಾರ ಮದೀನಾ ದಿಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಸಿಎಫ್ ಬದಿಯ ಸೆಕ್ಟರ್ ಅಧ್ಯಕ್ಷರಾದ ಹಮೀದ್ ಮಠ ವಹಿಸಿದ್ದರು.
ಸೆಕ್ಟರ್ ವ್ಯಾಪ್ತಿಯ ನಾಲ್ಕು ಯೂನಿಟ್ ಗಳು ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೆಸಿಎಫ್ ರಿಯಾದ್ ಝೋನ್ ಪ್ರ, ಕಾರ್ಯದರ್ಶಿ ಅಶ್ರಫ್ ಕಿಲ್ಲೂರು, ಬದಿಯ ಸೆಕ್ಟರ್ ಉಸ್ತುವಾರಿ ಫಾರೂಕ್ ಪಾಣೆಮಂಗಳೂರು, ಸೆಕ್ಟರ್ ಶಿಕ್ಷಣ ಇಲಾಖೆ & ವಾದಿ ಲಬನ್ ಅಧ್ಯಕ್ಷರಾದ ಶಫೀಕ್ ಅಹ್ಸನಿ, ಶಾರ ಅಬ್ರಾಜ್ ಯುನಿಟ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಲೆಕ್ಕಾಡಿ, ಶಾರ ಮದೀನ ಯೂನಿಟ್ ಅಧ್ಯಕ್ಷರಾದ ಉಮ್ಮರ್ ಖಾಸಿಂ, ಶಿಫಾ ಯುನಿಟ್ ಅಧ್ಯಕ್ಷರಾದ ರಝ್ಝಾಕ್ ಪಾಲ್ಯ, ಅಬ್ದುಲ್ ರಝ್ಝಾಕ್ ಹಮ್ದಾನಿ ಮಾಚಾರ್, ರಿಯಾಝ್ ನೆಲ್ಯಾಡಿ, ರಶೀದ್ ಕಕ್ಕಿಂಜೆ, ರಝ್ಝಾಕ್ ಕಟ್ಟಾ, ಹಾರಿಸ್ ಕನ್ಯಾನ, ಹುಝೈಫಾ ಪೆರಾಜೆ, ಸತ್ತಾರ್ ಮಿತ್ತೂರು, ಮೊದಲಾದ ಯೂನಿಟ್, ಸೆಕ್ಟರ್, ಝೋನ್ ನಾಯಕರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್