ಮಂಗಳೂರು :ಮುಸಲ್ಮಾನರ ಪವಿತ್ರ ರಂಝಾನ್ ಹಬ್ಬವು ಏಪ್ರಿಲ್ 10 ಕ್ಕೆಂದು ಚಂದ್ರ ದರ್ಶನದ ಆಧಾರದಲ್ಲಿ ಖಾಝಿಗಳು ಘೋಷಣೆ ಮಾಡಿದ್ದಾರೆ. ಆದರೆ, ಸರ್ಕಾರಿ ರಜೆಯು ಏಪ್ರಿಲ್ 11 ಕ್ಕೆ ನಿಗದಿಯಾಗಿತ್ತು.
ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ರವರ ಮನವಿ ಮೇರೆಗೆ ಮಾನ್ಯ ಜಿಲ್ಲಾಧಿಕಾರಿಗಳು ಸರಕಾರದ ಗಮನಕ್ಕೆ ತಂದಿದ್ದು, ಮಾನ್ಯ ಸರಕಾರ,ಸ್ಪೀಕರ್ ಎಲ್ಲರ ಸಂದರ್ಭಯೋಜಿತ ಸ್ಪಂದನೆಯಿಂದ ಕೆಲವು ನಿಬಂಧನೆಗಳೊಂದಿಗೆ ಸರಕಾರಿ ರಜೆಯನ್ನು ಏಪ್ರಿಲ್ 10 ಕ್ಕೆಂದು ಆದೇಶ ಹೊರಡಿಸಿದೆ.
ಈ ಒಂದು ಸ್ಪಂದನೆಗೆ ಜಿಲ್ಲಾಡಳಿತಕ್ಕೆ ಮತ್ತು ಸರಕಾರಕ್ಲೆ ಸಮುದಾಯದ ಪರವಾಗಿ ಅಭಿನಂದಿಸುತ್ತೇವೆ ಎಂದು ಜಿಲ್ಲಾ ವಕ್ಪ್ ಉಪಾಧ್ಯಕ್ಷ ಅಶ್ರಫ್ ಕಿನಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್