ಉಳ್ಳಾಲ: KCF ಡಿಸೇನಿಯಂ ಅಂತರಾಷ್ಟೀಯ ಮಹಾ ಸಮ್ಮೇಳನವು ಮೇ 19ರಂದು ಮಂಗಳೂರು ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಮಾರಂಭದ ಪೋಸ್ಟರನ್ನು ರಾಜ್ಯಾದ್ಯಂತ ಈದ್ ದಿನದಲ್ಲಿ ಪ್ರದರ್ಶಿಸಲಾಯಿತು.
ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸನ್ನಿಧಿಯಲ್ಲಿ ಕಾರ್ಯಕ್ರಮದ ಪೋಸ್ಟರನ್ನು ಉಳ್ಳಾಲ ಸಯ್ಯಿದ್ ಮದನಿ ಜುಮಾ ಮಸೀದಿಯ ಖತೀಬರಾದ ಬಹು| ಇಬ್ರಾಹಿಂ ಸಅದಿ ಉಸ್ತಾದ್ ಪ್ರದರ್ಶಿಸಿದರು. ದರ್ಗಾ ಅಧ್ಯಕ್ಷರಾದ ಬಿ.ಜೆ ಹನೀಫ್ ಹಾಜಿ, ಉಪಾಧ್ಯಕ್ಷರಾದ ಅಶ್ರಫ್ ರೈಟ್ವೇ ಹಳೇಕೋಟೆ, ಲೆಕ್ಕ ಪರಿಶೋಧಕರಾದ ಫಾರೂಕ್ ಕಲ್ಲಾಫು, ಕೋಶಧಿಕಾರಿಯಾದ ನಾಝಿಮ್ ಮುಕ್ಕಚೇರಿ ಹಾಗೂ ಅಲ್ ಕರೀಮ್ ಹಳೇಕೋಟೆ ಜುಮಾ ಮಸೀದಿಯ ಖತೀಬರಾದ ಹಾಫಿಲ್ ಸಿರಾಜುದ್ದೀನ್ ಹಿಮಮಿ ಸಖಾಫಿ ಕರಾಯ ಉಸ್ತಾದ್, ಮುಹಝಿನ್ ರಾದ ಆದಮ್ ಉಸ್ತಾದ್ ಹಾಗೂ KCF ಗ್ಲೋಬಲ್ ಯುನಿಟ್ ದುಬೈ ಇದರ ಅಧ್ಯಕ್ಷರಾದ ಹಾಜಿ ಶುಕೂರ್ ಉಳ್ಳಾಲ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?