ಮನಾಮ : ಕರ್ನಾಟಕ ಎನ್ಆರ್ಐ (ಅನಿವಾಸಿ ಭಾರತೀಯ) ಘಟಕವನ್ನು ಇತ್ತೀಚೆಗೆ ಬಹರೈನ್ ನಲ್ಲಿ ಸ್ಥಾಪಿಸಲಾಗಿದೆ.
ಇದರ ಕಾರ್ಯಕಾರಿ ಸಮಿತಿ ರಚಿಸಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಗಿದ್ದು, ಅಧ್ಯಕ್ಷರಾಗಿ ರಾಜ್ ಕುಮಾರ್ ಭಾಸ್ಕರ್, ಉಪಾಧ್ಯಕ್ಷ ಆಗಿ ವಿಜಯ್ ಕುಮಾರ್ ನಾಯ್ಕ್ ವೋರ್ಕಾಡಿ, ಪ್ರಧಾನ ಕಾರ್ಯದರ್ಶಿ ಆಗಿ ರೋಶನ್ ಲೂಯಿಸ್ ಖಜಾಂಜಿ ಆಗಿ ಮಂಗೇಶ್ ದೇಸಾಯಿ, ಸಹಾಯಕ ಕಾರ್ಯದರ್ಶಿ ಆಗಿ ಜಮಾಲುದ್ದೀನ್ ವಿಟ್ಲ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಮಲ್ಲಿಕಾರ್ಜುನ ಪಾಟೀಲ್. ರಾಘವೇಂದ್ರ ಪ್ರಸಾದ್ ಎಸ್, ಗಣೇಶ ಮಾಣಿಲ ಆಯ್ಕೆಯಾಗಿದ್ದಾರೆ.
ಈ ಸಂಘಟನೆಯು ಗಲ್ಫ್ ರಾಷ್ಟ್ರದ ಬಹರೈನ್ ದ್ವೀಪ ರಾಷ್ಟ್ರದಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ ಕನ್ನಡಿಗರನ್ನು ಸಂಪರ್ಕಿಸಲು ಮತ್ತು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.
ಬಹರೈನ್ ನಲ್ಲಿ ನೆಲೆಸಿರುವ ಸುಮಾರು 25000 ಕನ್ನಡಿಗರಿಗೆ ಪ್ರಯೋಜನ ಗಳನ್ನು ನೀಡುವುದು ಘಟಕದ ಪ್ರಮುಖ ಗುರಿಯಾಗಿದೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ