ಪೆಗಾಸಸ್ ಸೇರಿದಂತೆ ಸ್ಪೈವೇರ್ ದಾಳಿಗಳ ಬಗ್ಗೆ ಎಚ್ಚರದಿಂದಿರಿ ಎಂದು ಐಫೋನ್ ಬಳಕೆದಾರರಿಗೆ ಆಪಲ್ ಎಚ್ಚರಿಕೆ ನೀಡಿದೆ. ಭಾರತ ಸೇರಿದಂತೆ 91 ದೇಶಗಳ ಬಳಕೆದಾರರಿಗೆ ಆಪಲ್ ಈ ಎಚ್ಚರಿಕೆ ನೀಡಿದೆ.
ಆಪಲ್ ಅಕ್ಟೋಬರ್ 2023 ರಲ್ಲಿ ಬಳಕೆದಾರರಿಗೆ ಇದೇ ರೀತಿಯ ಎಚ್ಚರಿಕೆ ಯನ್ನು ಐಫೋನ್ ನೀಡಿತ್ತು. ಅಂದು ಕಾಂಗ್ರೆಸ್ ನಾಯಕ ಶಶಿ ತರೂರ್, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ಮತ್ತು ತೃಣಮೂಲ ಕಾಂಗ್ರೆಸ್ ಸದಸ್ಯ ಮಹುವಾ ಮೊಯಿತ್ರಾ ಮುಂತಾದವರಿಗೆ ಎಚ್ಚರದಲ್ಲಿರುವಂತೆ ಸೂಚಿಸಲಾಗಿತ್ತು.
ಎನ್.ಎಸ್.ಓ. ಗ್ರೂಪ್ ಎಂಬ ಇಸ್ರೇಲ್ ಕಂಪೆನಿ ಯ ಪೆಗಾಸಸ್ ಬೇಹುಗಾರಿಕ ಸಾಫ್ಟ್ವೇರ್ ಬಳಸಿ ಭಾರತದ ರಾಜಕಾರಣಿಗಳು, ಪತ್ರಕರ್ತರು ಸೇರಿದಂತೆ 29 ಐಫೋನ್ಗಳನ್ನು ಹ್ಯಾಕ್ ಮಾಡಲಾಗುತ್ತಿದೆ ಎಂಬ ಆರೋಪವನ್ನು ತನಿಖೆ ಮಾಡಲು 2021ರಲ್ಲಿ ಸುಪ್ರೀಂ ಕೋರ್ಟ್ ಸಮಿತಿಯನ್ನು ನೇಮಿಸಿತು. 2022 ರಲ್ಲಿ, ಐದು ಮೊಬೈಲ್ ಫೋನ್ಗಳಲ್ಲಿ ಈ ಮಾಲ್ವೇರ್ ಕಂಡುಬಂದಿದೆ ಎಂದು ಸಮಿತಿ ಹೇಳಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ