ಪೆಗಾಸಸ್ ಸೇರಿದಂತೆ ಸ್ಪೈವೇರ್ ದಾಳಿಗಳ ಬಗ್ಗೆ ಎಚ್ಚರದಿಂದಿರಿ ಎಂದು ಐಫೋನ್ ಬಳಕೆದಾರರಿಗೆ ಆಪಲ್ ಎಚ್ಚರಿಕೆ ನೀಡಿದೆ. ಭಾರತ ಸೇರಿದಂತೆ 91 ದೇಶಗಳ ಬಳಕೆದಾರರಿಗೆ ಆಪಲ್ ಈ ಎಚ್ಚರಿಕೆ ನೀಡಿದೆ.
ಆಪಲ್ ಅಕ್ಟೋಬರ್ 2023 ರಲ್ಲಿ ಬಳಕೆದಾರರಿಗೆ ಇದೇ ರೀತಿಯ ಎಚ್ಚರಿಕೆ ಯನ್ನು ಐಫೋನ್ ನೀಡಿತ್ತು. ಅಂದು ಕಾಂಗ್ರೆಸ್ ನಾಯಕ ಶಶಿ ತರೂರ್, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ಮತ್ತು ತೃಣಮೂಲ ಕಾಂಗ್ರೆಸ್ ಸದಸ್ಯ ಮಹುವಾ ಮೊಯಿತ್ರಾ ಮುಂತಾದವರಿಗೆ ಎಚ್ಚರದಲ್ಲಿರುವಂತೆ ಸೂಚಿಸಲಾಗಿತ್ತು.
ಎನ್.ಎಸ್.ಓ. ಗ್ರೂಪ್ ಎಂಬ ಇಸ್ರೇಲ್ ಕಂಪೆನಿ ಯ ಪೆಗಾಸಸ್ ಬೇಹುಗಾರಿಕ ಸಾಫ್ಟ್ವೇರ್ ಬಳಸಿ ಭಾರತದ ರಾಜಕಾರಣಿಗಳು, ಪತ್ರಕರ್ತರು ಸೇರಿದಂತೆ 29 ಐಫೋನ್ಗಳನ್ನು ಹ್ಯಾಕ್ ಮಾಡಲಾಗುತ್ತಿದೆ ಎಂಬ ಆರೋಪವನ್ನು ತನಿಖೆ ಮಾಡಲು 2021ರಲ್ಲಿ ಸುಪ್ರೀಂ ಕೋರ್ಟ್ ಸಮಿತಿಯನ್ನು ನೇಮಿಸಿತು. 2022 ರಲ್ಲಿ, ಐದು ಮೊಬೈಲ್ ಫೋನ್ಗಳಲ್ಲಿ ಈ ಮಾಲ್ವೇರ್ ಕಂಡುಬಂದಿದೆ ಎಂದು ಸಮಿತಿ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ
ಸತತ 13ನೇ ವರ್ಷವೂ ದಾರುಲ್ ಇರ್ಶಾದ್ ಬಾಯ್ಸ್ ಹೈಸ್ಕೂಲ್ಗೆ 100% ಫಲಿತಾಂಶ